Thursday, February 28, 2013

How to Automatically Skip to Your Favorite Scenes in Videos With VLC Media Player

How to Automatically Skip to Your Favorite Scenes in Videos With VLC Media Player:
Do you have favorite movie scenes that you like to watch often? Maybe it’s the final showdown between Neo and Agent Smith in The Matrix or the steamy love scenes in Titanic, instead of fiddling with the seekbar you can configure VLC Media Player to automatically skip to the favorite parts. This extraordinary functionality is brought to the popular media player by the freeware program Video Commander.

VLC Media Player already has the ability to loop a video between two specific time positions, as opposed to looping from beginning to end. This allows you to repeatedly playback your favorite scene in a video. Unfortunately, this feature is not well developed. VLC forgets the time settings as soon as you stop the video. It also breaks down when you add more than one videos to the playlist.
Video Commander is an external control interface for VLC player that enhances the built-in A-B loop feature by allowing the user to create entire playlists of videos with specific start and stop time, and to save the playlist for later.
To add videos to the playlist, you start with Video Commander. Open this portable program and click on the “+” button on the right. Select the video you wish to play, and then specify the start and the end time, or alternatively the start time and the duration of playback. The time field is in the format HH:MM:SS.
video-commander
video-commander3
Continue adding videos with specific start and end times until you have finished building the playlist. Then click the big PLAY button. This will launch VLC Media Player and the added videos will start playing from exactly the times specified by you. At this point, you can close Video Commander’s window. It’s work is done. Your playlist has been automatically imported into VLC Media Player’s built in playlist window, with the video start and end times intact.
video-commander4
If you wish to replay your playlist at some other time, don’t forget to save your playlist before you close Video Commander. These special playlists with start and end times can be saved and opened only by Video Commander.
Besides building playlists, Video Commander lets you position VLC Media Player on the screen by setting X and Y positions. You can also set the width and height of the player window. Two profiles come already configured and assigned to “Preview” and “Live” modes – the preview mode plays a smaller version of the player and the live mode plays full screen, It is possible to reconfigure these modes and quickly switch between them by clicking on the appropriate buttons.
Aside from personal viewing, Video Commander can be used productively during video presentations.

© Instant Fundas, 2013

Samsara as flow - Mankuthimma (ಹರಿವಂತೆ ಸಂಸಾರ - ಮಂಕುತಿಮ್ಮ)

ನರನಾರಿಮೋಹದಿಂ ವಂಶವದಕಾಗಿ ಮನೆ ।
ನೆರೆ ಹೊರೆಗಳೂರು ರಾಷ್ಟ್ರಗಳು ಸಂಘಗಳು ॥
ಕೆರೆಯೊಂದು ಕೇಂದ್ರದಿಂದಲೆಯೆ ಬಳೆಗಳು ನೂರು ।
ಹರಿವಂತೆ ಸಂಸಾರ - ಮಂಕುತಿಮ್ಮ ॥ ೪೦೬ ॥


naranArimOhadim vamshavadakAgi mane ।
nere horegaLUru rAShTragaLu sanghagaLu ॥
kereyondu kEndradindaleye baLegaLu nUru ।
harivante samsAra - Mankutimma ॥ 406 ॥

"From the love between a man and woman starts a family and a dynasty. To support a family, a house. Then neighbors. Later villages and then nations and alliances. There is only one pod. But a vibration started at the center of it creates a hundred waves spreading in all direction. Such is this world. " - Mankutimma

WinRAR 4.20 Final PreActivated x86/64

WinRAR 4.20 Final PreActivated x86/64:
Image
WinRAR is a powerful archive manager (Windows, Linux, Mac). WinRAR is a powerful compression tool with many integrated additional functions to help you organize your compressed archives. It can backup your data and reduce size of email attachments, decompress RAR, ZIP and other files downloaded from Internet and create new archives in RAR and ZIP file format. WinRAR
puts you ahead of the crowd when it comes to compression. By consistently creating smaller archives, WinRAR is often faster than the competition. This will save you disc space, transmission costs AND valuable working time as well. WinRAR is ideal for multimedia files. WinRAR automatically recognizes and selects the best compression method. The special compression algorithm compresses multimedia files, executables and object libraries particularly well. RAR files can usually compress content by 8 percent to 15 percent more than ZIP files can. 22.9 MB CODE http://ul.to/hcci1ahm http://rapidgator.net/file/78853747/WiR.rar.html

Continuous (ನಿರಂತರ)

ಎದೆಯೊಳಗೆ ನೆನಪುಗಳ ಘನ ಮೋಡಗಳ ಢೀಗೆ
ಆಗಾಗೀಗ ಕೋರೈಸುವ ಯಾತನೆಗಳ ಛಳಕು
ಕೇಳಲಾರರು ಯಾರೂ ಎದೆಯಲ್ಲಾಡಿಸುತಿಹ
ಸಿಡಿಲಿನಾ ಸದ್ದು....

ತುಂಬಿಹ ಕಣ್ಗಳೊಳಗೆ ಬಡಿದಾಡುವ-
ರೆಪ್ಪೆಗಳೇಳಿಸೋ ತರಂಗಗಳು....
ಹನಿಯುತಿವೆ ಹನಿ ಬಿಂದುಗಳ ಸದ್ದಿಲ್ಲದೇ,
ತೋಯುವ ಕೆನ್ನೆಗಳಿಗೆ ತಡೆಯೊಡ್ಡಿ ಚಿಮ್ಮಲು
ಒಲುಮೆಯ ಸ್ಪರ್ಶವಿರದೇ, ನೋಯುತಿದೆ ಮನಸು.

ರವಿಯ ಸ್ಪರ್ಶವಿಲ್ಲದೇ, ಹರಿವ ನೀರು ಕಟ್ಟಿ,
ಹಸಿರು, ಹೂವ ಹೊತ್ತು ಬಸಿರಾಗದು ಧರೆ!
ಅಂಬಿಗನಾಸರೆಯಿಂದಲೇ ದೋಣಿ,
ದಡ ಸೇರುವುದು ಮುಳುಗದೇ...
ಬರಿಯ ನೆನಪುಗಳ ಜೊತೆಗೂಡಿ,
ಬಾಳುವುದೆಂತು ಹೇಳೋ ನರ-ಹರಿಯೆ?

ದಿನಕರನ ಪ್ರಭೆಯಿಂದಲೇ
ಬೆಳ್ಳಿಯ ಕಿರಣ ಸೂಸುವ ಶಶಿ,
ಹಾಯಿ ಹೋಣಿಗಿದ್ದರೊಂದು ಹುಟ್ಟು
ಸೇರಬಲ್ಲೆವು ನಾವೆ ದೂರ ತೀರ!
ನಿನ್ನೆ-ನಾಳೆಗಳ ನಡುವಿರುವ ಇಂದು,
ಸಾಗಲೇ ಬೇಕಿದೆ ಭೂತಕ್ಕೆ ಬೆನ್ನಾಗಿ,
ಭವಿತವ್ಯಕೆ ಮೊಗಮಾಡಿ.

-ತೇಜಸ್ವಿನಿ ಹೆಗಡೆ

Whatever Happens (ಏನಾದರೂ ಆಗಲಿ)

ಏನಾದರೂ ಆಗಲಿ
ನೆನಪೊಂದೆ ಇರಲಿ
ಬದುಕಲಿ ಇರಲಿ
ಮರೆಯದ ಸವಿನೆನಪೊಂದೆ ಇರಲಿ

ಏನಾದರೂ ಆಗಲಿ
ನಗುವೊಂದೆ ಇರಲಿ
ಜೀವನದಲ್ಲಿ ಇರಲಿ
ಮರೆಯದ ಮುಖದ ನಗುವೊಂದೆ ಇರಲಿ

ಏನಾದರೂ ಆಗಲಿ
ಪ್ರೀತಿಯೊಂದೆ ಇರಲಿ
ಹೃದಯದಲ್ಲಿ ಇರಲಿ
ಬಾಳಲ್ಲಿ ಮರೆಯದ ಪ್ರೀತಿಯೊಂದೆ ಇರಲಿ

ಏನಾದರೂ ಆಗಲಿ
ಸ್ನೇಹವೊಂದೆ ಇರಲಿ
ಪ್ರತಿಯೊಂದು ಜೀವಿಯಲ್ಲಿ ಇರಲಿ
ಪ್ರತಿ ಕ್ಷಣದಲ್ಲಿಯೂ ಸ್ನೇಹವೊಂದೆ ಇರಲಿ

ಏನಾದರೂ ಆಗಲಿ
ಮನಸ್ಸು ಕೆಡದಿರಲಿ
ಪ್ರತಿ ಮನುಷ್ಯನಲ್ಲಿಯೂ ಮನಸ್ಸು ಇರಲಿ
ಮನಸ್ಸು ಕೂಡ ಮನಸ್ಸಾಗಿರಲಿ
                                                 - ಹೆಚ್.ವಿರುಪಾಕ್ಷಪ್ಪ ತಾವರಗೊಂದಿ.

A series of haunting poems (ನಿರಂತರ ಕಾಡುವ ಕವಿತೆಗಳ ಸರಣಿ)

ನೀ ಇರದ ಬಾಳಿನಲ್ಲಿ - ಭಾವಗೀತೆ 

ದನಿ ಇರದ ಬಾಳಿನಲ್ಲಿ
ಕೊಳಲಾದೆ ನೀನು
ನಿನ್ನೊಲುಮೆ ರಾಗವ ನುಡಿಸಿ
ಮರುಳಾದೆ ನಾನು
ಕನಸಿನಲೂ ನಿನ್ನದೆ ರೂಪು
ಶೃಂಗಾರ ಸುಮವಾಗಿ
ಬಯಕೆ ಶ್ರುತಿ ಭಾವಗಳಲ್ಲಿ
ಸಂಬಂಧ ಇನಿದಾಗಿ
ಸಂಗೀತ ಎದೆಯೊಳು ತುಂಬಿ
ನಾನಾದೆ ನಾದದ ದುಂಬಿ
ಗಂಧರ್ವ ಗಾನ ಗಂಗೆ
ತವರೂರು ನೀನಾಗಿ
ಸಂಗೀತ ಗಾಯನ ಹರಿಸೋ
ನಿಜ ರಸಿಕ ನಾನಾಗಿ
ಆಲಾಪದೇರಿಳಿತದಲಿ
ನಾ ಮಿಡಿದೆ ಮೋಹನ ಮುರಲಿ 


ಪದ ತಂತ್ರಾಂಶ - Pada Software (Indic word processor & IME)

ಪದ ತಂತ್ರಾಂಶ - Pada Software (Indic word processor & IME):
ಕಂಪ್ಯೂಟರಲ್ಲಿ ಕನ್ನಡದ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಂತರಜಾಲದಲ್ಲಿ ಸದ್ಯಕ್ಕೆ ಕನ್ನಡ ವೆಬ್ ಸೈಟುಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ಓದುಗರ ಸಂಖ್ಯೆ ಕಡಿಮೆ ಇಲ್ಲ. ಬಹಳಷ್ಟು ಜನ ಕಂಪ್ಯೂಟರ್ನಲ್ಲಿ ಕನ್ನಡದಲ್ಲಿ ಬರೆಯಲು ಬಯಸುತ್ತಿದ್ದಾರೆ. ಕೆಲವರು ಒತ್ತಕ್ಷರ, ದೀರ್ಘ, ಮಹಾಪ್ರಾಣ ಮುಂತಾದ ಟೈಪಿಂಗ್ ಸ್ವಲ್ಪ ಸಮಸ್ಯೆಯಾಗಿ ಹಿಂಜರಿಯುತ್ತಿದ್ದಾರೆ. ಆದರೂ ಕೂಡ ಉತ್ಸಾಹಿಗಳಿಗೇನೂ ಕಡಿಮೆ ಇಲ್ಲ. ಬಹಳ ಸುಲಭವಾಗಿ ನೇರವಾಗಿ ಎಲ್ಲಿ ಬೇಕಾದರೂ ಕನ್ನಡದಲ್ಲಿ ಬರೆಯಲು ಗೂಗಲ್, ಮೈಕ್ರೋಸಾಫ್ಟ್, ಪ್ರಮುಖ್ ಮುಂತಾದ ಹಲವು IME ಟೂಲ್ ಗಳಿವೆ.  ನುಡಿ, ಪದ, ಬರಹದ IME ಜೊತೆಗೆ ಪದ ಸಂಸ್ಕಾರಕಗಳೂ (Word Processors) ಇವೆ. ಆನ್ ಲೈನ್ ನಲ್ಲಿ ಬರೆಯಲು ಹಲವು ಟೂಲ್ ಗಳಿವೆ. ಸಾಮಾನ್ಯ ಬಳಕೆದಾರರಿಗೆ ಈಗ ಯಾವ ತಾಂತ್ರಿಕ ಸಮಸ್ಯೆ ಇಲ್ಲ. ಬೇಕಾಗಿರುವುದು ಸ್ವಲ್ಪ ಆಸಕ್ತಿ, ಅಭ್ಯಾಸ ಅಷ್ಟೆ.  ಈ ಮೊದಲು ವ್ಯಾಪಕವಾಗಿ ಬಳಕೆಯಲ್ಲಿದ್ದ 'ಬರಹ' ತಂತ್ರಾಂಶ ಆವೃತ್ತಿ ಹತ್ತರ ಬಳಿಕ ಉಚಿತವಾಗಿ ಲಭ್ಯವಿಲ್ಲ. ಅದರಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಒಟ್ಟುಮಾಡಲು ಸದ್ಯಕ್ಕೆ ಬರಹ ತಂತ್ರಾಂಶಕ್ಕೆ ಶುಲ್ಕವಿಡಲಾಗಿದೆ ಎಂದು ಹೇಳಲಾಗಿದೆ. ಮತ್ತೊಂದು ಬಹುಬಳಕೆಯ 'ನುಡಿ' ತಂತ್ರಾಂಶದಲ್ಲಿ ಕೆಲವು ಸೌಲಭ್ಯಗಳಿಲ್ಲ. (ಕನ್ನಡ ಬರೆಯಲು ಇರುವ ಹಲವು ತಂತ್ರಾಂಶ ಹಾಗೂ ಟೂಲ್ ಗಳ ಬಗ್ಗೆ ಹಿಂದೊಮ್ಮೆ ಬರೆದಿದ್ದೆ.  ಅದು ಇಲ್ಲಿದೆ: Kannada Typing in Computers).


ಈ ಸಂದರ್ಭದಲ್ಲಿ 'ಪದ' ತಂತ್ರಾಂಶದ ಹೊಸ ಆವೃತ್ತಿ (Pada 4.0) ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಬರೆಯಲು ಸಾಧ್ಯವಿರುವ ಈ ತಂತ್ರಾಂಶದಲ್ಲಿ ಮುಖ್ಯವಾಗಿ ಕನ್ನಡಕ್ಕೆ ಹಲವು ರೀತಿಯ ವಿಶೇಷ ಸೌಲಭ್ಯಗಳಿವೆ. ಸ್ಪೆಲ್ ಚೆಕರ್, ಪದ ಅರ್ಥ, ಆಟೋ ಕಂಪ್ಲೀಟ್ ಸೌಲಭ್ಯಗಳಿವೆ. ಮೊತ್ತಮೊದಲ ಬಾರಿಗೆ ಎರಡು ಲಕ್ಷಕ್ಕೂ ಹೆಚ್ಚು ಪದಗಳನ್ನುಳ್ಳ ನಿಘಂಟು ಕೂಡ ಇದರಲ್ಲಿದೆ. ಟೈಪಿಸಿದ ಕಡತಗಳನ್ನು ಹಲವು ರೀತಿಯಲ್ಲಿ ಉಳಿಸಲು(save as) ಅವಕಾಶವಿದೆ. ಹಲವು ಬಗೆಯ ಅಕ್ಷರ ಶೈಲಿಗಳಿವೆ (Font styles). ಪದ ತಂತ್ರಾಂಶ ಅಳವಡಿಸಿಕೊಂಡಾಗ ಅದರ ಜೊತೆ ಪದ IME ಕೂಡ ಇರುತ್ತದೆ. ಇದನ್ನು ಆನ್ ಮಾಡಿಕೊಂಡು ವರ್ಡ್, ಎಕ್ಸೆಲ್ ಮುಂತಾದ ಯಾವುದೇ ಅಪ್ಲಿಕೇಶನ್ ಗಳಲ್ಲಿ ಹಾಗೂ ಇಮೇಲ್, ಚಾಟ್, ಫೇಸ್ ಬುಕ್, ಬ್ಲಾಗ್ ಮುಂತಾದ ಯಾವುದೇ ಅಂತರಜಾಲ ತಾಣಗಳಲ್ಲಿ ನೇರವಾಗಿ ಕನ್ನಡದಲ್ಲಿ ಟೈಪಿಸಬಹುದು.  http://www.pada.pro ತಾಣದಲ್ಲಿ ಈ ತಂತ್ರಾಂಶ ಉಚಿತವಾಗಿ ದೊರೆಯುತ್ತದೆ.

ಇದರಲ್ಲಿರುವ ಸೌಲಭ್ಯಗಳು ಹೀಗಿವೆ.
  • ವಿಂಡೋಸ್ ಎಲ್ಲಾ ಆವೃತ್ತಿಗಳಲ್ಲೂ ಅಳವಡಿಸಿಕೊಳ್ಳಬಹುದು. (ಲಿನಕ್ಸ್ ಆವೃತ್ತಿ ಅಭಿವೃದ್ಧಿಗೊಳ್ಳುತ್ತಿದೆ)
  • ನಾಲ್ಕು ಬಗೆಯ ಕೀಬೋರ್ಡ್ ಆಯ್ಕೆ.
    •  ಅ) ಫೊನೆಟಿಕ್     ಬ) ಫೊನೆಟಿಕ್ ೨     ಕ) ನುಡಿ (ಕಗಪ)     ಡ) ಟ್ರಾನ್ಸ್ ಲಿಟೆರೇಶನ್
  • ಟೈಪಿಸುವಾಗ ಪದಗಳ ಸ್ವಯಂಪೂರ್ಣಗೊಳ್ಳುವಿಕೆ (Auto Complete).
  • ಕಡತಗಳನ್ನು plain text, rich text, HTML ರೀತಿಯಲ್ಲಿ ಉಳಿಸುವುದು ಮತ್ತು ಸಂಪಾದಿಸುವುದು.
  • ಪಿಡಿಎಫ್ ಕಡತದ ರಚನೆ. (Create PDF)
  • ಆನ್ ಲೈನ್ ವಿಕ್ಷನರಿಗೆ ಸಂಪರ್ಕ. (ಯಾವುದೇ ಪದದ ಮೇಲೆ ನೇರವಾಗಿ ರೈಟ್ ಕ್ಲಿಕ್ ಮಾಡಿ ವಿಕ್ಷನರಿಯಲ್ಲಿ ಅರ್ಥ ಹುಡುಕಬಹುದು)
  • ಪದಕೋಶ: ಎರಡು ಲಕ್ಷಕ್ಕೂ ಹೆಚ್ಚು ಪದಗಳಿರುವ ಆಫ್ ಲೈನ್ ನಿಘಂಟು.
  • ಹುಡುಕು ಮತ್ತು ಬದಲಿಸು (Find and Replace) ಸೌಲಭ್ಯ.
  • ಸ್ಪೆಲ್ ಚೆಕರ್ (Spell checker)
  • ಲಿಪಿ ಪರಿವರ್ತಕ (Script converter) - ಒಂದು ಭಾಷೆಯ ಲಿಪಿಯಿಂದ ಮತ್ತೊಂದಕ್ಕೆ ಪರಿವರ್ತನೆ ಹಾಗೂ ANSI ಇಂದ ಯುನಿಕೋಡ್ ಗೆ ಪರಿವರ್ತನೆ.
  • ಹಲವು ರೀತಿಯ ಅಕ್ಷರ ಶೈಲಿಗಳು (Font styles).
  • ಪದ IME : ಎಲ್ಲಿ ಬೇಕಾದರೂ ನೇರವಾಗಿ ಕನ್ನಡ ಟೈಪಿಸುವ ಎಂಜಿನ್.
  • ಅಕ್ಷರಗಳ ವಿವಿಧ ಗಾತ್ರ, ಬಣ್ಣ ಮತ್ತು ಹಿನ್ನೆಲೆಯ ಬಣ್ಣಗಳ ಸೌಲಭ್ಯ ಸೇರಿದಂತೆ ಇನ್ನೂ ಹಲವು formatting ಆಯ್ಕೆಗಳು.
ಪದ ತಂತ್ರಾಂಶದ ಇನ್ನೊಂದು ವಿಶೇಷವೆಂದರೆ ಬರಹ, ನುಡಿ ಮುಂತಾದ ತಂತ್ರಾಂಶಗಳಲ್ಲಿ ಉಳಿಸಿಟ್ಟಿರುವ ಯಾವುದೇ ಕಡತಗಳನ್ನು ನೇರವಾಗಿ ಇದರಲ್ಲಿ ತೆರೆಯಬಹುದು. ಅದು ಯುನಿಕೋಡ್ ಅಕ್ಷರಗಳಾಗಿ ತೆರೆದುಕೊಳ್ಳುತ್ತದೆ. ಮತ್ತೊಂದು ವಿಶೇಷವೆಂದರೆ ಪದ ತಂತ್ರಾಂಶದ ಮೂಲಕ ರಚಿಸಿದ ಪಿಡಿಎಫ್ ಕಡತಗಳಲ್ಲಿ ಯಾವುದೇ ಪದವನ್ನು ಕೂಡ ಹುಡುಕಬಹುದು (find) ಹಾಗೂ ಪಿಡಿಎಫ್ ಕಡತದಲ್ಲಿರುವ ಪಠ್ಯವನ್ನು ಕಾಪಿ ಮಾಡಿ ಬೇರೆಡೆಗೆ ಪೇಸ್ಟ್ ಮಾಡಬಹುದು. ಯಾವುದೇ ಫಾಂಟ್ ಸಮಸ್ಯೆ ಉಂಟಾಗುವುದಿಲ್ಲ.

ಪದ ತಂತ್ರಾಂಶದ zipped/portable version ಕೂಡ ಲಭ್ಯವಿದೆ.  ಬಹುತೇಕ ಆಫೀಸ್ ಮುಂತಾದ ಕಡೆ ಗಣಕದಲ್ಲಿ ಯಾವುದೇ ತಂತ್ರಾಂಶ ಅಳವಡಿಸಿಕೊಳ್ಳಲು admin rights ಅಥವಾ permission ಇರುವುದಿಲ್ಲ. ಅಂತಹ ಕಡೆ  ಈ zipped version ಇಟ್ಟುಕೊಂಡು ಕನ್ನಡದಲ್ಲಿ ಬರೆಯಬಹುದು. ಅಥವಾ ಒಂದು ಪೆನ್ ಡ್ರೈವ್ ನಲ್ಲಿ ಕಾಪಿ ಮಾಡಿಟ್ಟುಕೊಂಡು ಬೇಕಾದ ಕಂಪ್ಯೂಟರ್ ನಲ್ಲಿ ಹಾಕಿ ನೇರವಾಗಿ ಬಳಸಬಹುದು. ಕಂಪ್ಯೂಟರಿನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಇಷ್ಟೆಲ್ಲಾ ಸೌಲಭ್ಯಗಳ ತಂತ್ರಾಂಶ ರಚಿಸಿ ಉಚಿತವಾಗಿ ಬಳಕೆಗೆ ದೊರೆಯುವಂತೆ ಮಾಡಿರುವ ತಂತ್ರಾಂಶ ಅಭಿವೃದ್ಧಿಗಾರರಾದ ಲೋಹಿತ್ ಶಿವಮೂರ್ತಿಯವರಿಗೆ ಧನ್ಯವಾದಗಳು. 

ಡೌನ್ ಲೋಡ್ ಮಾಡಿಕೊಳ್ಳುವ ತಾಣ: http://www.pada.pro/download

Free 6 Months Trial Key of AVG Internet Security 2013

Free 6 Months Trial Key of AVG Internet Security 2013:
AVG Internet Security 2013 is an award-winning protection suite for Windows that protects your identity when doing online tasks such as shopping, banking, browsing, email, social networking and more. AVG IS 2013 also protects your personal data from hackers and offers faster scan and video streaming experience. It includes all the features of AVG AntiVirus 2013 thus to protect your system against viruses, threats and other malware. AVG provides a 30-day trial for their products and 1 year subscription of AVG Internet Security costs $54.99.
Luckily, you can grab a Free 180 days license of AVG Internet Security 2013 without crossing any hurdles. This is due to an exclusive promo meant for PC FORMAT readers from Poland but anyone can avail it. Steps down below:
AVG Internet Security 2013 Features -
  • Detects and stops viruses, threats and malware – Includes: AntiVirus, AntiMalware (AVG Resident Shield), AVG Anti-Rootkit, AVG Email Scanner, AVG Protective Cloud Technology, AVG Community Protection Network, AVG LinkScanner Surf-Shield, AVG Social Networking Protection
  • Stops unsecure links and files – AVG Online Shield
  • Prevents online spam and scammers – AVG Anti-Spam
  • Prevents spying and data theft – Includes: AVG Do Not Track, AVG Identity Protection, Anti-Spyware, AVG WiFi Guard
  • Stops hackers getting to your personal data – Ultimate protection for credit card numbers, bank details or other personal information. With AVG Enhanced Firewall
  • Helps ensure a smooth and fast running PC – AVG Turbo Scan, Game Mode, AVG Smart Scanner
  • Accelerates web experience with AVG Accelerator
  • Easy-to-action advice and alerts – Incudes: AVG Advisor, Easy Interface, AVG Auto-Fix, AVG Auto-Updates
Untitled 8
Get AVG Internet Security 2013 Free for 6 months -
1. Download & Install AVG Internet Security 2013 for Windows (Trial version)
Download links – 32-bit | 64-bit  [Full Offline Installer]
Or download using AVG Online Installer
2. During installation, enter the below license number when prompted.
AVG 180 days License KeyIB2YE-X4HCY-96QVG-AA27N-NYM3Q-CEES4
~ You can also activate after installation from Options > Activate.
Enjoy Free AVG Internet Security for 180 days! :)
Disclaimer: The above stated license key is Not illegal or a pirated one. The serial key is from a promo which apparently provides the same license code to all users.
Related Posts:

What if they mean Chalo Delhi? (ಚಲೋ ದಿಲ್ಲಿ ಎಂದ ಅವರು ಹೋದರೆಲ್ಲಿ?)

ಚಲೋ ದಿಲ್ಲಿ ಎಂದ ಅವರು ಹೋದರೆಲ್ಲಿ?:


Netaji Subhash Chandra Bose and Germany!

ಈ ಹೆಸರಿನ ಪುಸ್ತಕವೊಂದು ಮೊನ್ನೆ ಬುಧವಾರ ರಾಷ್ಟ್ರಪತಿ ಭವನದಲ್ಲಿ ಬಿಡುಗಡೆಯಾಯಿತು. ಅದನ್ನು ಬರೆದವರು ಮತ್ತಾರೂ ಅಲ್ಲ ನೇತಾಜಿ ಸುಭಾಶ್ಚಂದ್ರ ಬೋಸರ ಏಕಮಾತ್ರ ಪುತ್ರಿ ಪ್ರೊ.ಅನಿತಾ ಬೋಸ್ ಫಾಫ್! ಪುಸ್ತಕವನ್ನು ಬಿಡುಗಡೆ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ‘ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಪಾತ್ರ ತುಂಬಾ ವಿಶಿಷ್ಟವಾದುದು. ‘ಇಂದಿಗೂ’ ನೇತಾಜಿ ಭಾರತೀಯರೆಲ್ಲರಿಗೂ ಪ್ರೇರಕರಾಗಿದ್ದಾರೆ’ ಎಂದರು.

ಆದರೆ…
‘ಇಂದಿಗೂ’ ಪ್ರೇರಕಶಕ್ತಿಯಾಗಿರುವ ನೇತಾಜಿಯವರ ಆಂತ್ಯ ಮಾತ್ರ ‘ಇಂದಿಗೂ’ ಅರಿಯದಾಗಿರುವುದೇಕೆ?
ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ಇಂದಿಗೂ ಜನರಲ್ಲಿ ದೇಶ ಪ್ರೇಮವನ್ನು ಬಡಿದೆಬ್ಬಿಸುವ ಆ ಪ್ರೇರಕ ಶಕ್ತಿ ಎಲ್ಲಿ ಕಣ್ಮರೆಯಾಯಿತು? ದಿಲ್ಲಿಗೆ ನಡೆಯಿರಿ, ಅಧಿಕಾರವನ್ನು ಕಸಿದುಕೊಳ್ಳೋಣ ಎಂದು ರಣ ಕಹಳೆಯೂದಿದ್ದ, ಬ್ರಿಟಿಷರ ಎದೆಯಲ್ಲಿ ನಡುಕವನ್ನು ಹಾಗೂ ಭಾರತ ರಾಷ್ಟ್ರೀಯ ಸೇನೆಯಲ್ಲಿ ಸ್ವಾತಂತ್ರ್ಯದ ತುಡಿತವನ್ನು ತುಂಬಿದ್ದ ಆ ನಾಯಕ ಹೋಗಿದ್ದಾದರೂ ಎಲ್ಲಿಗೆ?
1999, ಏಪ್ರಿಲ್ 14ರಂದು ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ರಚಿಸಿದ ಜಸ್ಟೀಸ್ ಮನೋಜ್‌ಕುಮಾರ್ ಮುಖರ್ಜಿ ಆಯೋಗ ಪತ್ತೆ ಮಾಡಲು ಹೊರಟಿದ್ದೂ ಇದೇ ರಹಸ್ಯವನ್ನ!
1945ರ ಆಗಸ್ಟ್ ಬಳಿಕವೂ ನೇತಾಜಿ ರಷ್ಯಾದಲ್ಲಿ ಕಾಣಿಸಿಕೊಂಡಿದ್ದರು ಎನ್ನುವ ಹಲವು ಕಥೆಗಳು ಮುಖರ್ಜಿ ಆಯೋಗದ ಬಳಿ ಇತ್ತು. ಆದರೆ ಸಾಕ್ಷಿ ಕೊರತೆಯಿಂದ ಇವ್ಯಾವುದನ್ನೂ ಒಪ್ಪಿಕೊಳ್ಳಲಾಗಲಿಲ್ಲ. ಇಂಥದ್ದೇ ಒಂದು ಕಥೆಯನ್ನು ಖೋಸ್ಲಾ ಆಯೋಗದೆದುರು ಡಾ. ಸತ್ಯನಾರಾಯಣ ಸಿಂಗ್ ಎಂಬುವರು ಹೇಳಿದ್ದರು. ಅವರ ಪ್ರಕಾರ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ಸ್ಥಾಪಕ ಅಬಾನಿ ಮುಖರ್ಜಿಯವರ ಪುತ್ರ ಜಾರ್ಜ್ ಮುಖರ್ಜಿ ಒಮ್ಮೆ ಸತ್ಯನಾರಾಯಣ ಸಿಂಗ್‌ಗೆ ಒಂದು ಘಟನೆಯನ್ನು ಹೇಳಿದ್ದರಂತೆ. ಜಾರ್ಜ್ ಮುಖರ್ಜಿ ಹೇಳಿದ ಹಾಗೆ ಅವರ ತಂದೆ ಅಬಾನಿ ಮುಖರ್ಜಿ ಮತ್ತು ನೇತಾಜಿ ಸೈಬೀರಿಯಾದ ಜೈಲೊಂದರಲ್ಲಿ ಅಕ್ಕಪಕ್ಕದ ಕೊಠಡಿಗಳಲ್ಲಿದ್ದರಂತೆ. ನೇತಾಜಿ ರಷ್ಯಾದಲ್ಲಿದ್ದರು ಅನ್ನುವ ಹಲವಾರು ಕತೆಗಳಲ್ಲಿ ಇದೂ ಒಂದು. ಆದರೆ ಇಲ್ಲಿ ಒಂದು ಮುಖ್ಯ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅಬಾನಿ ಮುಖರ್ಜಿ ಮತ್ತು ಅವರ ಸ್ನೇಹಿತ ವೀರೇಂದ್ರನಾಥ್ ಇಬ್ಬರನ್ನೂ 1937ರಲ್ಲಿ ರಷ್ಯಾದಲ್ಲಿ ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಬಳಿಕ ಅವರಿಬ್ಬರನ್ನೂ ಸ್ಟಾಲಿನ್‌ನ ಆಜ್ಞೆ ಪ್ರಕಾರ ಕೊಲ್ಲಲಾಯಿತು. ಈ ಕತೆಗೆ ಪೂರಕವಾಗಿ ಏಷ್ಯಾಟಿಕ್ ಸೊಸೈಟಿ ಮುಖಾಂತರ ರಷ್ಯಾಕ್ಕೆ ಹೋಗಿ ಸಂಶೋಧನೆ ನಡೆಸುತ್ತಿದ್ದಾಗ ಎರಡನೇ ಮಹಾಯುದ್ಧ ಮುಗಿದ ನಂತರವೂ ಬೋಸ್ ಅಲ್ಲಿದ್ದರು ಎಂಬ ಸ್ಫೋಟಕ ವಿಚಾರವನ್ನು ದಾಖಲೆ ಸಮೇತ ಹೊರತೆಗೆದ ಡಾ. ಪುರಬಿರಾಯ್ ತಮ್ಮ ಅಫಿಡವಿಟ್‌ನಲ್ಲಿ ಕೆಲವೊಂದು ನಿದರ್ಶನಗಳನ್ನು ಕೊಡುತ್ತಾರೆ- ‘ಗೋರ್ಬಚೆವ್‌ರ ಗ್ಲಾಸ್‌ನಾಸ್ಟ್ ಮತ್ತು ಪೆರಿಸ್ಟ್ರೋಯಿಕಾದ ಸಂದರ್ಭದಲ್ಲಿ ಅದೆಷ್ಟೋ ಮುಚ್ಚಿಟ್ಟ ಸತ್ಯಗಳು ಹೊರಬಂದವು. ಎನ್ಕೆಜಿಬಿ-ಕೆಜಿಬಿಯ ರಹಸ್ಯ ಪತ್ರಾಗಾರಗಳಿಂದ ದೊರಕಿದ ದಾಖಲೆಗಳಿಂದ ಈ ರಹಸ್ಯಗಳು ಬಯಲಾದವು. ಇದಕ್ಕೆ ಸರಿಯಾಗಿ ರಷ್ಯಾದ ಇಂಡಾಲಜಿಸ್ಟ್ ಮಿಟ್ರೋಕಿನ್ ಹೇಳುವಂತೆ, ಗ್ಲಾಸ್‌ನಾಸ್ಟ್‌ನಿಂದಾಗಿ ಸೋವಿಯತ್ ಚರಿತ್ರೆಯ ಕೆಲ ಖಾಲಿ ಜಾಗಗಳು ತುಂಬುತ್ತಿವೆ. ಭಾರತೀಯ ಕ್ರಾಂತಿಕಾರರಾದ ವೀರೇಂದ್ರನಾಥ ಮತ್ತು ಅಬಾನಿ ಮುಖರ್ಜಿ ಸೋವಿಯತ್ ರಷ್ಯಾದಿಂದ ಯಾವ ಸುಳಿವೂ ಇಲ್ಲದೆ ಕಾಣೆಯಾಗಿದ್ದರು. ಆದರೆ 1989ರಲ್ಲಿ ಸೋವಿಯತ್ ಲ್ಯಾಂಡ್ ಪತ್ರಿಕೆಯಲ್ಲಿ ಒಂದು ಲೇಖನ ಪ್ರಕಟವಾಗಿತ್ತು. ಅದರಲ್ಲಿ ಈ ಇಬ್ಬರು ಕ್ರಾಂತಿಕಾರಿಗಳ ಕತೆ ಏನಾಯಿತೆಂಬುದನ್ನು ತಿಳಿಸಲಾಗಿದೆ. ದೆಹಲಿಯ ನ್ಯಾಷನಲ್ ಆರ್ಕೈವ್ಸ್‌ನಲ್ಲಿರುವ ಒಂದು ವರದಿ ಸಿ-4, ಪಾರ್ಟ್ ಜಿ, ಏಪ್ರಿಲ್ 8-1946ರ ಪ್ರಕಾರ ಇಂಟೆಲಿಜೆನ್ಸ್ ಬ್ಯೂರೋ ಒಂದು ರಷ್ಯನ್ ವರದಿ ಬಗ್ಗೆ ಚರ್ಚಿಸುತ್ತಿತ್ತು. ರಷ್ಯನ್ ವರದಿ ಹೀಗೆ ಹೇಳಿತ್ತು-’ಮಾಸ್ಕೋದಲ್ಲಿ ಕಾಂಗ್ರೆಸ್‌ನ ಹಲವಾರು ನಿರಾಶ್ರಿತರು ಇದ್ದಾರೆ. ಅವರ ಪೈಕಿ ಬೋಸ್ ಕೂಡ ಒಬ್ಬರು’ ಎಂಬ ಮಾಹಿತಿಯನ್ನು ಕಾಬೂಲ್‌ನಲ್ಲಿದ್ದ ರಷ್ಯಾದ ರಾಯಭಾರಿ ಖೋಸ್ ಪ್ರಾಂತ್ಯದ ಆಫ್‌ಘಾನಿಸ್ತಾನದ ಗವರ್ನರ್‌ಗೆ ತಿಳಿಸಿದ್ದರು. ಇದೇ ಸಮಯದಲ್ಲಿ ರಷ್ಯಾದ ಕೆಲ ಅಧಿಕಾರಿಗಳೂ ಬೋಸ್ ರಷ್ಯಾದಲ್ಲಿದ್ದಾರೆಂದು ಹೇಳುತ್ತಿದ್ದರು. ಈ ವಿಷಯ ಪ್ರಸ್ತಾಪವಾಗಿದ್ದು ಇರಾನ್‌ನ ಟೆಹರಾನ್‌ನಿಂದ ಬಂದ ವರದಿಯೊಂದರಲ್ಲಿ. ಅಂದರೆ ರಷ್ಯಾದ ವೈಸ್ ಕಾನ್ಸುಲರ್ ಆಗಿದ್ದ ಮೊರಾಡೋಫ್ ‘ಬೋಸ್ ರಷ್ಯಾದಲ್ಲಿದ್ದರು’ ಎಂಬುದನ್ನು ಮಾರ್ಚ್ ತಿಂಗಳಲ್ಲಿ ಬಹಿರಂಗಗೊಳಿಸಿದ್ದರು ಎಂಬುದು ನಿಚ್ಚಳವಾಗುತ್ತದೆ.
ಹಾಗಾದರೆ ನೇತಾಜಿ ರಷ್ಯಾದಲ್ಲಿದ್ದರು ಎಂಬುದು ನೆಹರು ಅವರಿಗೆ ಗೊತ್ತಿತ್ತಾ?
ಬಹುಶಃ ಇಂಥದ್ದೊಂದು ಪ್ರಶ್ನೆಗೆ ಉತ್ತರ ನೇತಾಜಿ ಸಾವಿನ ರಹಸ್ಯದ ಬಗ್ಗೆ ಈ ಹಿಂದೆ ತನಿಖೆ ನಡೆಸಿದ್ದ ಖೋಸ್ಲಾ ಆಯೋಗದ ವಿಚಾರಣೆಯ ಸಂದರ್ಭದಲ್ಲೇ ಸಿಕ್ಕಿತ್ತು. ಆದರೆ ಇದರ ಬಗ್ಗೆ ಯಾರೆಂದರೆ ಯಾರೂ, ಖುದ್ದು ಜಸ್ಟಿಸ್ ಖೋಸ್ಲಾ ಕೂಡಾ ತಲೆಕೆಡಿಸಿಕೊಳ್ಳಲೇ ಇಲ್ಲ! ಖೋಸ್ಲಾ ಆಯೋಗದೆದುರು ಹೇಳಿಕೆ ನೀಡಿದ ಒಬ್ಬ ಸಾಕ್ಷಿದಾರನ ಹೆಸರು ಶ್ಯಾಮಲಾಲ್ ಜೈನ್. ಈತ ಸತ್ಯ ಪ್ರಮಾಣ ಮಾಡಿದ ಬಳಿಕ ಜಸ್ಟಿಸ್ ಖೋಸ್ಲಾ ಎದುರು ನೀಡಿದ ವಿಸ್ತಾರವಾದ ಹೇಳಿಕೆ ಅತ್ಯಂತ ಕುತೂಹಲಕರವಾಗಿದೆ. ಶ್ಯಾಮಲಾಲ್ ಜೈನ್ ಹೇಳಿಕೆ ಪ್ರಕಾರ, ನೇತಾಜಿ ರಷ್ಯಾದಲ್ಲಿರುವುದು ನೆಹರುಗೆ ಗೊತ್ತಿತ್ತು!
ಶ್ಯಾಮಲಾಲ್ ಜೈನ್ ಅವರ ಹೇಳಿಕೆಯನ್ನು ಪರಿಶೀಲಿಸುವ ಮುನ್ನ ಇನ್ನೊಂದು ಹಳೆಯ ರಹಸ್ಯ ಸರ್ಕಾರಿ ದಾಖಲೆಯ ಬಗ್ಗೆ ತಿಳಿಯಬೇಕು. ದೆಹಲಿಯಲ್ಲಿರುವ ಭಾರತ ಸರ್ಕಾರದ ಪತ್ರಾಗಾರ ‘ನ್ಯಾಷನಲ್ ಆರ್ಕೈವ್ಸ್‌ನಲ್ಲಿ ಒಂದು ದಾಖಲೆ ಇದೆ. ಇದು ಬ್ರಿಟಿಷ್ ಬೇಹುಗಾರಿಕಾ ತಂಡವೊಂದು ಬ್ರಿಟನ್ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯೊಂದರ ಪ್ರತಿ. ನ್ಯಾಷನಲ್ ಆರ್ಕೈವ್ಸ್‌ನಲ್ಲಿರುವ ಈ ದಾಖಲೆಯ ಫೈಲ್ ನಂಬರ್ 273/ಐಎನ್‌ಎ. ಡಾಕ್ಯುಮೆಂಟ್ ಸಿ-4, ಪ್ಯಾರಾ-ಜಿನಲ್ಲಿರುವ ಮಾಹಿತಿ ಪ್ರಕಾರ ಖುದ್ದು ಜವಾಹರಲಾಲ್ ನೆಹರು ನೇತಾಜಿಯವರಿಂದ ಒಂದು ಸಂದೇಶವನ್ನು ಸ್ವೀಕರಿಸಿದ್ದರು. ಆ ಸಂದೇಶದಲ್ಲಿ ‘ನೇತಾಜಿಯು ರಷ್ಯಾದಲ್ಲಿದ್ದು, ಅವರು ಅಲ್ಲಿಂದ ಭಾರತಕ್ಕೆ ಪಲಾಯನ ಮಾಡಲು ಸಿದ್ಧರಾಗಿದ್ದಾರೆ. ಅವರು ಚಿತ್ರಾಲ್‌ನ ಮೂಲಕ ಭಾರತಕ್ಕೆ ಬರಲಿದ್ದು, ತನ್ನಣ್ಣ ಶರತ್ ಬೋಸ್‌ರ ಯಾವುದಾದರೊಬ್ಬ ಮಗ ನೇತಾಜಿಯವರನ್ನು ಚಿತ್ರಾಲ್‌ನಲ್ಲಿ ಭೇಟಿ ಮಾಡಬೇಕು’ ಎಂದು ಬರೆದಿತ್ತು. ಅಲ್ಲದೆ ನೇತಾಜಿಯವರು ತಾವು ಭಾರತಕ್ಕೆ ಮರಳಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡುವಂತೆ ನೆಹರು ಅವರಲ್ಲಿ ಕೇಳಿಕೊಂಡಿದ್ದರು. ಇದು ದೆಹಲಿಯ ನ್ಯಾಷನಲ್ ಆರ್ಕೈವ್ಸ್‌ನಲ್ಲಿರುವ ಒಂದು ರಹಸ್ಯ ದಾಖಲೆ.
ಇನ್ನು ಶ್ಯಾಮಲಾಲ್ ಜೈನ್ ಖೋಸ್ಲಾ ಆಯೋಗದೆದುರು ನೀಡಿದ್ದ ಹೇಳಿಕೆಯನ್ನು ಗಮನಿಸೋಣ-’ಒಂದು ದಿನ ಸಂಜೆ, ಅದು ಬಹುಶಃ 1945ರ ಡಿಸೆಂಬರ್ 26 ಅಥವಾ 27 ಇರಬೇಕು. ಜವಾಹರಲಾಲ್ ನೆಹರು ಅವರೇ ಖುದ್ದಾಗಿ ನನಗೆ ಫೋನ್ ಮಾಡಿದ್ದರು. ‘ಕೂಡಲೇ ನೀನು ಟೈಪ್‌ರೈಟರ್ ಜತೆ ಅಸಫ್ ಅಲಿಯವರ ಮನೆಗೆ ಬಾ, ನೀನು ಹಲವಾರು ಪತ್ರಗಳನ್ನು ಟೈಪ್ ಮಾಡೋದಿದೆ’ ಎಂದು ಹೇಳಿದ್ದರು. ನಾನು ಅದಕ್ಕೆ ಒಪ್ಪಿ ಕೂಡಲೇ ಟೈಪ್‌ರೈಟರನ್ನೂ ತೆಗೆದುಕೊಂಡು ಅಸಫ್ ಅಲಿಯವರ ಮನೆಗೆ ಹೋದೆ. ಅಲ್ಲಿ ಮೊದಲಿಗೆ ಕೆಲವೊಂದು ಪತ್ರಗಳನ್ನು ನನ್ನಿಂದ ಟೈಪ್ ಮಾಡಿಸಿದ ಜವಾಹರಲಾಲ್ ನೆಹರು ಬಳಿಕ ತಮ್ಮ ಕೋಟಿನ ಕಿಸೆಯಿಂದ ಒಂದು ಪತ್ರವನ್ನು ತೆಗೆದು, ಇದರ ನಾಲ್ಕು ಪ್ರತಿಗಳನ್ನು ಮಾಡಿಕೊಡುವಂತೆ ಕೇಳಿಕೊಂಡರು. ಈ ಕಾಗದವನ್ನು ನೋಡಿದ ನಾನು ಇದು ಕೈಯಲ್ಲಿ ಬರೆದ ಪತ್ರ ಹಾಗಾಗಿ ಓದಲು ಕೊಂಚ ಕಷ್ಟವಾಗುತ್ತದೆ’ ಅಂತಂದೆ. ಆಯೋಗದ ಮುಂದೆ ತನ್ನ ಹೇಳಿಕೆಯನ್ನು ಮುಂದುವರಿಸುತ್ತಾ ಶ್ಯಾಮಲಾಲ್ ಜೈನ್ ಹೇಳಿದ್ದರು- ‘ಈಗ ಆ ಕಾಗದಲ್ಲಿ ಏನು ಬರೆದಿತ್ತು ಎಂಬುದನ್ನು ಜ್ಞಾಪಿಸಿಕೊಂಡು, ಅದನ್ನೇ ಹೇಳಲು ಪ್ರಯತ್ನಿಸುತ್ತೇನೆ’.
‘ಸೈಗಾನ್‌ನಿಂದ ವಿಮಾನದ ಮೂಲಕ ಹೊರಟ ನೇತಾಜಿ ಸುಭಾಶ್‌ಚಂದ್ರ ಬೋಸ್, 1945ರ ಆಗಸ್ಟ್ 23ರಂದು ಮಂಚೂರಿಯಾದ ಡಿರೇನ್‌ಗೆ ಮಧ್ಯಾಹ್ನ 1-30ಕ್ಕೆ ಬಂದಿಳಿದರು. ಈ ವಿಮಾನವು ಜಪಾನಿ ಬಾಂಬರ್ ವಿಮಾನವಾಗಿತ್ತು. ನೇತಾಜಿ ಎರಡೂ ಕೈಗಳಲ್ಲಿ ಎರಡು ಸೂಟ್‌ಕೇಸ್ ಹಿಡಿದಿದ್ದರು. ನೇತಾಜಿ ಮತ್ತು ಅವರ ಜೊತೆಗೆ ಬಂದಿದ್ದ ಬೇರೆ ನಾಲ್ವರು, ಅವರಲ್ಲೊಬ್ಬ ಜನರಲ್ ಶಿಡೈ ಎಂಬ ಹೆಸರಿನ ಜಪಾನಿ (ಇತರರ ಹೆಸರು ನನಗೆ ಮರೆತು ಹೋಗಿದೆ…) ಹತ್ತಿರದಲ್ಲೇ ಇದ್ದ ಜೀಪ್‌ನಲ್ಲಿ ಕುಳಿತರು. ಈ ಜೀಪ್ ರಷ್ಯಾದ ಕಡೆಗೆ ಪ್ರಯಾಣ ಬೆಳೆಸಿತು. ಸುಮಾರು ಮೂರು ಗಂಟೆಯ ಬಳಿಕ ಈ ಜೀಪ್ ಮರಳಿ ಬಂತು. ಅಲ್ಲಿ ಕಾಯುತ್ತಿದ್ದ ವಿಮಾನದ ಪೈಲಟ್‌ಗೆ ವಿಚಾರ ತಿಳಿಸಿದ ಬಳಿಕ ಆತ ಮರಳಿ ಟೋಕಿಯೋಗೆ ಮರುಪ್ರಯಾಣ ಬೆಳೆಸಿದ.’
‘ಈ ಪತ್ರವನ್ನು ನನಗೆ ಟೈಪ್ ಮಾಡಲು ಕೊಟ್ಟ ನಂತರ ಜವಾಹರಲಾಲ್ ನೆಹರು ಅಸಫ್ ಅಲಿ ಬಳಿಗೆ ಹೋಗಿ 10-15 ನಿಮಿಷ ಮಾತುಕತೆಯಲ್ಲಿ ನಿರತರಾದರು. ನಾನು ಈ ಪತ್ರವನ್ನು ಪೂರ್ತಿಯಾಗಿ ಟೈಪ್ ಮಾಡಲಾಗಿರಲಿಲ್ಲ. ಏಕೆಂದರೆ ಪತ್ರ ಬರೆದ ವ್ಯಕ್ತಿಯ ಹೆಸರನ್ನು ನನಗೆ ಓದಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಜವಾಹರಲಾಲ್‌ರೇ ಆ ಹೆಸರೇನೆಂದು ಹೇಳಿಯಾರು ಎಂದು ಅವರು ಮರಳುವುದನ್ನೇ ಕಾಯುತ್ತಿದ್ದೆ. ಇದರ ನಡುವೆ ಆ ಪತ್ರವನ್ನು ಹಲವಾರು ಬಾರಿ ಓದಿದೆ. ನೆಹರು ಅವರು ನಾನು ಟೈಪ್ ಮಾಡಿದ ಪೇಪರ್‌ಗಳನ್ನು ಟೈಪ್‌ರೈಟರ್‌ನಿಂದ ತೆಗೆದು ಹೇಗಿದೆಯೋ ಹಾಗೆ ಕೊಡಲು ಹೇಳಿದರು.’
ನಾನು ಸತ್ಯಪ್ರಮಾಣ ಮಾಡಿ ವಿಧಿಬದ್ಧವಾಗಿ ದೃಢೀಕರಿಸುತ್ತೇನೆ ಮತ್ತು ಆ ಬಳಿಕ ಜವಾಹರಲಾಲ್ ನೆಹರು ತಮ್ಮ ಬಳಿಯಿದ್ದ ರೈಟಿಂಗ್ ಪ್ಯಾಡ್‌ನಿಂದ ನಾಲ್ಕು ಹಾಳೆಗಳನ್ನು ಹರಿದುಕೊಟ್ಟರು. ಅವರಿಗೆ ಒಂದು ಪತ್ರದ ನಾಲ್ಕು ಪ್ರತಿಗಳು ಬೇಕಾಗಿದ್ದು, ಅವರು ನನಗೆ ಡಿಕ್ಟೇಷನ್ ನೀಡಿದ್ದನ್ನು ನಾನು ಟೈಪ್ ಮಾಡಬೇಕೆಂದು ಹೇಳಿದರು. ಅದಕ್ಕೂ ನಾನು ಒಪ್ಪಿಕೊಂಡೆ. ಆ ಪತ್ರದ ಸಾರಾಂಶ ನನಗೆ ಈಗ ನೆನಪಿರುವಂತೆ ಈ ಕೆಳಗಿನಂತಿದೆ’
‘ಡಿಯರ್ ಮಿಸ್ಟರ್ ಅಟ್ಲಿ
(ಬ್ರಿಟನ್ ಪ್ರಧಾನಿ)
ಒಂದು ನಂಬಲರ್ಹ ಮೂಲದ ಪ್ರಕಾರ ನನಗೆ ತಿಳಿದು ಬಂದದ್ದೇನೆಂದರೆ ನಿಮ್ಮ ಸುಭಾಶ್ಚಂದ್ರ ಬೋಸ್‌ರಿಗೆ ರಷ್ಯಾದೊಳಗೆ ಪ್ರವೇಶಿಸಲು ಸ್ಟಾಲಿನ್ ಅನುಮತಿ ಇತ್ತಿದ್ದಾರೆ. ಇದು ರಷ್ಯನ್ನರು ಮಾಡಿದ ಶುದ್ಧ ವಿಶ್ವಾಸಘಾತುಕತನ ಮತ್ತು ನಂಬಿಕೆದ್ರೋಹ. ಬ್ರಿಟನ್-ಅಮೆರಿಕದ ಮಿತ್ರರಾಷ್ಟ್ರವಾಗಿ ರಷ್ಯಾ ಈ ರೀತಿ ಮಾಡಬಾರದಿತ್ತು. ದಯವಿಟ್ಟು ಈ ವಿಷಯವನ್ನು ಗಮನಿಸಿ, ನಿಮಗೆ ಯಾವುದು ಸರಿಯೆಂದು ತೋರುತ್ತದೋ ಅದನ್ನೇ ಮಾಡಿ.
ಇತೀ ತಮ್ಮ ವಿಶ್ವಾಸಿ
ಜವಾಹರಲಾಲ್ ನೆಹರು.’
ಖೋಸ್ಲಾ ಆಯೋಗದ ಮುಂದೆ ಇಂಥ ದಿಗ್ಭ್ರಮೆ ಹುಟ್ಟಿಸುವ ಹೇಳಿಕೆ ನೀಡಿದ ಈ ಶ್ಯಾಮಲಾಲ್ ಜೈನ್ ಯಾರೆಂದರೆ ಎರಡನೇ ಮಹಾಯುದ್ಧದಲ್ಲಿ ಜಪಾನ್ ಶರಣಾದ ಬಳಿಕ ನೇತಾಜಿಯವರ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್‌ಎ) ಯೋಧರನ್ನು, ಅಧಿಕಾರಿಗಳನ್ನು ಬಂಧಿಸಿ ಬ್ರಿಟಿಷರು ಕೆಂಪುಕೋಟೆಯಲ್ಲಿ ವಿಚಾರಣೆ ನಡೆಸುತ್ತಿದ್ದರಲ್ಲಾ ಆ ಸಮಯದಲ್ಲಿ ಐಎನ್‌ಎ ಪರ ನ್ಯಾಯಾಲಯದಲ್ಲಿ ವಾದಿಸಲು ‘ಐಎನ್‌ಎ ಡಿಫೆನ್ಸ್ ಕಮಿಟಿ’ಯೊಂದನ್ನು ಕಾಂಗ್ರೆಸ್ ರಚಿಸಿತ್ತು. ಈ ಡಿಫೆನ್ಸ್ ಕಮಿಟಿಯ ಅಧ್ಯಕ್ಷರಾಗಿದ್ದು ಖ್ಯಾತ ವಕೀಲ ಹಾಗೂ ಕಾಂಗ್ರೆಸ್ ಧುರೀಣ ಭೂಲಾಭಾಯಿ ದೇಸಾಯಿ. ನೆಹರು ಈ ಕಮಿಟಿಯ ಪ್ರಮುಖ ಸದಸ್ಯರಾಗಿದ್ದರು. ಇದೇ ಕಮಿಟಿಯ ಕಾರ್ಯದರ್ಶಿಯಾಗಿದ್ದವರು ಅಸಫ್ ಅಲಿ. ಈ ಶ್ಯಾಮಲಾಲ್ ಜೈನ್ ಅಸಫ್ ಅಲಿಯ ‘ಕಾನ್ಫಿಡೆನ್ಷಿಯಲ್ ಸ್ಟೆನೋ’ ಆಗಿದ್ದರು!
ಶ್ಯಾಮಲಾಲ್ ಜೈನ್ ಖೋಸ್ಲಾ ಆಯೋಗದೆದುರು ಈ ರೀತಿ ಆಘಾತಕಾರಿ ಹೇಳಿಕೆ ನೀಡಿದ್ದಕ್ಕಿಂತಲೂ ಆಘಾತಕಾರಿ ವಿಷಯಗಳು ಬಳಿಕ ನಡೆದವು. ಶ್ಯಾಮಲಾಲ್‌ರ ಈ ಹೇಳಿಕೆಯನ್ನು ಯಾರೆಂದರೆ ಯಾರೂ ವಿರೋಧಿಸಲಿಲ್ಲ. ಖೋಸ್ಲಾ ಆಯೋಗದ ವಿಚಾರಣೆಯ ಯಾವ ಹಂತದಲ್ಲೂ ಶ್ಯಾಮಲಾಲ್‌ರ ಈ ಹೇಳಿಕೆಗೆ ವಿರೋಧ ವ್ಯಕ್ತವಾಗಲೇ ಇಲ್ಲ. ಆಯೋಗದ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರೂ ಈ ಹೇಳಿಕೆಯ ಬಗ್ಗೆ  ಮಾತಾಡಲಿಲ್ಲ. ಬಳಿಕ ಆಯೋಗದೆದುರು ಬಂದ ಇತರೆ ಯಾವುದೇ ಸಾಕ್ಷಿದಾರರೂ ಶ್ಯಾಮಲಾಲ್‌ರ ಈ ಹೇಳಿಕೆ ಸುಳ್ಳೆಂದು ಹೇಳಲಿಲ್ಲ. ಈ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಂಶಯ ವ್ಯಕ್ತಪಡಿಸಲಿಲ್ಲ. ಅದೆಲ್ಲಾ ಹೋಗಲಿ ಶ್ಯಾಮಲಾಲ್ ಜೈನ್ ಆಯೋಗದೆದುರು ಪ್ರಮಾಣ ಮಾಡಿ ನೀಡಿದ ಈ ಹೇಳಿಕೆ ನಿಜವೋ ಸುಳ್ಳೋ ಎಂದು ಸ್ವತಃ ಆಯೋಗದ ಅಧ್ಯಕ್ಷರಾದ ಜಿ.ಡಿ. ಖೋಸ್ಲಾ ಅವರೇ ಪರೀಕ್ಷಿಸಲು ಮುಂದಾಗಲಿಲ್ಲ. ಕೊನೆಗೆ ಖೋಸ್ಲಾ ಆಯೋಗದ ಅಂತಿಮ ವರದಿಯಲ್ಲೂ ಈ ಹೇಳಿಕೆ ನಂಬಲನರ್ಹ ಅಂತ ಕೂಡಾ ಹೇಳಿರಲಿಲ್ಲ. ಅಲ್ಲಿಗೆ ಶ್ಯಾಮಲಾಲ್‌ರ ಹೇಳಿಕೆಯನ್ನು ಎಲ್ಲರೂ ನಿಜವೆಂದೇ ಒಪ್ಪಿಕೊಂಡಾಯಿತಲ್ಲ!
ಇಂತಹ ಸ್ಫೋಟಕ ಅಂಶಗಳು, ದಾಖಲೆಗಳನ್ನು ಹೊಂದಿರುವ, ಜಸ್ಟೀಸ್ ಮುಖರ್ಜಿ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡಿರುವ ಲೆಫ್ಟಿನೆಂಟ್ ಮಾನ್ವತಿ ಆರ್ಯ ಅವರ ‘ಜಡ್ಜ್‌ಮೆಂಟ್, ನೋ ಕ್ರಾಶ್, ನೋ ಡೆತ್‌’ ಎಂಬ ಪುಸ್ತಕವನ್ನು ಕನ್ನಡಕ್ಕೆ ತಂದಿದ್ದೇನೆ. ಇಂದು ಬಿಜಾಪುರದಲ್ಲಿ ಆರಂಭವಾಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ ಅನೌಪಚಾರಿಕವಾಗಿ ಬಿಡುಗಡೆಯಾಗಲಿದೆ ಹಾಗೂ ಅದೇ ವೇಳೆ ರಾಜ್ಯದೆಲ್ಲೆಡೆಯ ಓದುಗರಿಗೂ ಲಭ್ಯವಾಗಲಿದೆ. ನೇತಾಜಿಯಂಥ ಮಹಾನ್ ವ್ಯಕ್ತಿಯ ಬಗ್ಗೆ ಬರೆಯುವುದಕ್ಕಿಂತ ಪುಣ್ಯದ ಕೆಲಸ ಏನಿದೆ, ಹೇಳಿ?


Netaji Subhash Chandra Bose and Germany!ಈ ಹೆಸರಿನ ಪುಸ್ತಕವೊಂದು ಮೊನ್ನೆ ಬುಧವಾರ ರಾಷ್ಟ್ರಪತಿ ಭವನದಲ್ಲಿ ಬಿಡುಗಡೆಯಾಯಿತು. ಅದನ್ನು ಬರೆದವರು ಮತ್ತಾರೂ ಅಲ್ಲ ನೇತಾಜಿ ಸುಭಾಶ್ಚಂದ್ರ ಬೋಸರ ಏಕಮಾತ್ರ ಪುತ್ರಿ ಪ್ರೊ.ಅನಿತಾ ಬೋಸ್ ಫಾಫ್! ಪುಸ್ತಕವನ್ನು ಬಿಡುಗಡೆ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ‘ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಪಾತ್ರ ತುಂಬಾ ವಿಶಿಷ್ಟವಾದುದು. ‘ಇಂದಿಗೂ’ ನೇತಾಜಿ ಭಾರತೀಯರೆಲ್ಲರಿಗೂ ಪ್ರೇರಕರಾಗಿದ್ದಾರೆ’ ಎಂದರು. ಆದರೆ…’ಇಂದಿಗೂ’ ಪ್ರೇರಕಶಕ್ತಿಯಾಗಿರುವ ನೇತಾಜಿಯವರ ಆಂತ್ಯ ಮಾತ್ರ ‘ಇಂದಿಗೂ’ ಅರಿಯದಾಗಿರುವುದೇಕೆ? ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ಇಂದಿಗೂ ಜನರಲ್ಲಿ ದೇಶ ಪ್ರೇಮವನ್ನು ಬಡಿದೆಬ್ಬಿಸುವ ಆ ಪ್ರೇರಕ ಶಕ್ತಿ ಎಲ್ಲಿ ಕಣ್ಮರೆಯಾಯಿತು? ದಿಲ್ಲಿಗೆ ನಡೆಯಿರಿ, ಅಧಿಕಾರವನ್ನು ಕಸಿದುಕೊಳ್ಳೋಣ ಎಂದು ರಣ ಕಹಳೆಯೂದಿದ್ದ, ಬ್ರಿಟಿಷರ ಎದೆಯಲ್ಲಿ ನಡುಕವನ್ನು ಹಾಗೂ ಭಾರತ ರಾಷ್ಟ್ರೀಯ ಸೇನೆಯಲ್ಲಿ ಸ್ವಾತಂತ್ರ್ಯದ ತುಡಿತವನ್ನು ತುಂಬಿದ್ದ ಆ ನಾಯಕ ಹೋಗಿದ್ದಾದರೂ ಎಲ್ಲಿಗೆ?1999, ಏಪ್ರಿಲ್ 14ರಂದು ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ರಚಿಸಿದ ಜಸ್ಟೀಸ್ ಮನೋಜ್‌ಕುಮಾರ್ ಮುಖರ್ಜಿ ಆಯೋಗ ಪತ್ತೆ ಮಾಡಲು ಹೊರಟಿದ್ದೂ ಇದೇ ರಹಸ್ಯವನ್ನ!1945ರ ಆಗಸ್ಟ್ ಬಳಿಕವೂ ನೇತಾಜಿ ರಷ್ಯಾದಲ್ಲಿ ಕಾಣಿಸಿಕೊಂಡಿದ್ದರು ಎನ್ನುವ ಹಲವು ಕಥೆಗಳು ಮುಖರ್ಜಿ ಆಯೋಗದ ಬಳಿ ಇತ್ತು. ಆದರೆ ಸಾಕ್ಷಿ ಕೊರತೆಯಿಂದ ಇವ್ಯಾವುದನ್ನೂ ಒಪ್ಪಿಕೊಳ್ಳಲಾಗಲಿಲ್ಲ. ಇಂಥದ್ದೇ ಒಂದು ಕಥೆಯನ್ನು ಖೋಸ್ಲಾ ಆಯೋಗದೆದುರು ಡಾ. ಸತ್ಯನಾರಾಯಣ ಸಿಂಗ್ ಎಂಬುವರು ಹೇಳಿದ್ದರು. ಅವರ ಪ್ರಕಾರ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ಸ್ಥಾಪಕ ಅಬಾನಿ ಮುಖರ್ಜಿಯವರ ಪುತ್ರ ಜಾರ್ಜ್ ಮುಖರ್ಜಿ ಒಮ್ಮೆ ಸತ್ಯನಾರಾಯಣ ಸಿಂಗ್‌ಗೆ ಒಂದು ಘಟನೆಯನ್ನು ಹೇಳಿದ್ದರಂತೆ. ಜಾರ್ಜ್ ಮುಖರ್ಜಿ ಹೇಳಿದ ಹಾಗೆ ಅವರ ತಂದೆ ಅಬಾನಿ ಮುಖರ್ಜಿ ಮತ್ತು ನೇತಾಜಿ ಸೈಬೀರಿಯಾದ ಜೈಲೊಂದರಲ್ಲಿ ಅಕ್ಕಪಕ್ಕದ ಕೊಠಡಿಗಳಲ್ಲಿದ್ದರಂತೆ. ನೇತಾಜಿ ರಷ್ಯಾದಲ್ಲಿದ್ದರು ಅನ್ನುವ ಹಲವಾರು ಕತೆಗಳಲ್ಲಿ ಇದೂ ಒಂದು. ಆದರೆ ಇಲ್ಲಿ ಒಂದು ಮುಖ್ಯ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅಬಾನಿ ಮುಖರ್ಜಿ ಮತ್ತು ಅವರ ಸ್ನೇಹಿತ ವೀರೇಂದ್ರನಾಥ್ ಇಬ್ಬರನ್ನೂ 1937ರಲ್ಲಿ ರಷ್ಯಾದಲ್ಲಿ ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಬಳಿಕ ಅವರಿಬ್ಬರನ್ನೂ ಸ್ಟಾಲಿನ್‌ನ ಆಜ್ಞೆ ಪ್ರಕಾರ ಕೊಲ್ಲಲಾಯಿತು. ಈ ಕತೆಗೆ ಪೂರಕವಾಗಿ ಏಷ್ಯಾಟಿಕ್ ಸೊಸೈಟಿ ಮುಖಾಂತರ ರಷ್ಯಾಕ್ಕೆ ಹೋಗಿ ಸಂಶೋಧನೆ ನಡೆಸುತ್ತಿದ್ದಾಗ ಎರಡನೇ ಮಹಾಯುದ್ಧ ಮುಗಿದ ನಂತರವೂ ಬೋಸ್ ಅಲ್ಲಿದ್ದರು ಎಂಬ ಸ್ಫೋಟಕ ವಿಚಾರವನ್ನು ದಾಖಲೆ ಸಮೇತ ಹೊರತೆಗೆದ ಡಾ. ಪುರಬಿರಾಯ್ ತಮ್ಮ ಅಫಿಡವಿಟ್‌ನಲ್ಲಿ ಕೆಲವೊಂದು ನಿದರ್ಶನಗಳನ್ನು ಕೊಡುತ್ತಾರೆ- ‘ಗೋರ್ಬಚೆವ್‌ರ ಗ್ಲಾಸ್‌ನಾಸ್ಟ್ ಮತ್ತು ಪೆರಿಸ್ಟ್ರೋಯಿಕಾದ ಸಂದರ್ಭದಲ್ಲಿ ಅದೆಷ್ಟೋ ಮುಚ್ಚಿಟ್ಟ ಸತ್ಯಗಳು ಹೊರಬಂದವು. ಎನ್ಕೆಜಿಬಿ-ಕೆಜಿಬಿಯ ರಹಸ್ಯ ಪತ್ರಾಗಾರಗಳಿಂದ ದೊರಕಿದ ದಾಖಲೆಗಳಿಂದ ಈ ರಹಸ್ಯಗಳು ಬಯಲಾದವು. ಇದಕ್ಕೆ ಸರಿಯಾಗಿ ರಷ್ಯಾದ ಇಂಡಾಲಜಿಸ್ಟ್ ಮಿಟ್ರೋಕಿನ್ ಹೇಳುವಂತೆ, ಗ್ಲಾಸ್‌ನಾಸ್ಟ್‌ನಿಂದಾಗಿ ಸೋವಿಯತ್ ಚರಿತ್ರೆಯ ಕೆಲ ಖಾಲಿ ಜಾಗಗಳು ತುಂಬುತ್ತಿವೆ. ಭಾರತೀಯ ಕ್ರಾಂತಿಕಾರರಾದ ವೀರೇಂದ್ರನಾಥ ಮತ್ತು ಅಬಾನಿ ಮುಖರ್ಜಿ ಸೋವಿಯತ್ ರಷ್ಯಾದಿಂದ ಯಾವ ಸುಳಿವೂ ಇಲ್ಲದೆ ಕಾಣೆಯಾಗಿದ್ದರು. ಆದರೆ 1989ರಲ್ಲಿ ಸೋವಿಯತ್ ಲ್ಯಾಂಡ್ ಪತ್ರಿಕೆಯಲ್ಲಿ ಒಂದು ಲೇಖನ ಪ್ರಕಟವಾಗಿತ್ತು. ಅದರಲ್ಲಿ ಈ ಇಬ್ಬರು ಕ್ರಾಂತಿಕಾರಿಗಳ ಕತೆ ಏನಾಯಿತೆಂಬುದನ್ನು ತಿಳಿಸಲಾಗಿದೆ. ದೆಹಲಿಯ ನ್ಯಾಷನಲ್ ಆರ್ಕೈವ್ಸ್‌ನಲ್ಲಿರುವ ಒಂದು ವರದಿ ಸಿ-4, ಪಾರ್ಟ್ ಜಿ, ಏಪ್ರಿಲ್ 8-1946ರ ಪ್ರಕಾರ ಇಂಟೆಲಿಜೆನ್ಸ್ ಬ್ಯೂರೋ ಒಂದು ರಷ್ಯನ್ ವರದಿ ಬಗ್ಗೆ ಚರ್ಚಿಸುತ್ತಿತ್ತು. ರಷ್ಯನ್ ವರದಿ ಹೀಗೆ ಹೇಳಿತ್ತು-’ಮಾಸ್ಕೋದಲ್ಲಿ ಕಾಂಗ್ರೆಸ್‌ನ ಹಲವಾರು ನಿರಾಶ್ರಿತರು ಇದ್ದಾರೆ. ಅವರ ಪೈಕಿ ಬೋಸ್ ಕೂಡ ಒಬ್ಬರು’ ಎಂಬ ಮಾಹಿತಿಯನ್ನು ಕಾಬೂಲ್‌ನಲ್ಲಿದ್ದ ರಷ್ಯಾದ ರಾಯಭಾರಿ ಖೋಸ್ ಪ್ರಾಂತ್ಯದ ಆಫ್‌ಘಾನಿಸ್ತಾನದ ಗವರ್ನರ್‌ಗೆ ತಿಳಿಸಿದ್ದರು. ಇದೇ ಸಮಯದಲ್ಲಿ ರಷ್ಯಾದ ಕೆಲ ಅಧಿಕಾರಿಗಳೂ ಬೋಸ್ ರಷ್ಯಾದಲ್ಲಿದ್ದಾರೆಂದು ಹೇಳುತ್ತಿದ್ದರು. ಈ ವಿಷಯ ಪ್ರಸ್ತಾಪವಾಗಿದ್ದು ಇರಾನ್‌ನ ಟೆಹರಾನ್‌ನಿಂದ ಬಂದ ವರದಿಯೊಂದರಲ್ಲಿ. ಅಂದರೆ ರಷ್ಯಾದ ವೈಸ್ ಕಾನ್ಸುಲರ್ ಆಗಿದ್ದ ಮೊರಾಡೋಫ್ ‘ಬೋಸ್ ರಷ್ಯಾದಲ್ಲಿದ್ದರು’ ಎಂಬುದನ್ನು ಮಾರ್ಚ್ ತಿಂಗಳಲ್ಲಿ ಬಹಿರಂಗಗೊಳಿಸಿದ್ದರು ಎಂಬುದು ನಿಚ್ಚಳವಾಗುತ್ತದೆ. ಹಾಗಾದರೆ ನೇತಾಜಿ ರಷ್ಯಾದಲ್ಲಿದ್ದರು ಎಂಬುದು ನೆಹರು ಅವರಿಗೆ ಗೊತ್ತಿತ್ತಾ?ಬಹುಶಃ ಇಂಥದ್ದೊಂದು ಪ್ರಶ್ನೆಗೆ ಉತ್ತರ ನೇತಾಜಿ ಸಾವಿನ ರಹಸ್ಯದ ಬಗ್ಗೆ ಈ ಹಿಂದೆ ತನಿಖೆ ನಡೆಸಿದ್ದ ಖೋಸ್ಲಾ ಆಯೋಗದ ವಿಚಾರಣೆಯ ಸಂದರ್ಭದಲ್ಲೇ ಸಿಕ್ಕಿತ್ತು. ಆದರೆ ಇದರ ಬಗ್ಗೆ ಯಾರೆಂದರೆ ಯಾರೂ, ಖುದ್ದು ಜಸ್ಟಿಸ್ ಖೋಸ್ಲಾ ಕೂಡಾ ತಲೆಕೆಡಿಸಿಕೊಳ್ಳಲೇ ಇಲ್ಲ! ಖೋಸ್ಲಾ ಆಯೋಗದೆದುರು ಹೇಳಿಕೆ ನೀಡಿದ ಒಬ್ಬ ಸಾಕ್ಷಿದಾರನ ಹೆಸರು ಶ್ಯಾಮಲಾಲ್ ಜೈನ್. ಈತ ಸತ್ಯ ಪ್ರಮಾಣ ಮಾಡಿದ ಬಳಿಕ ಜಸ್ಟಿಸ್ ಖೋಸ್ಲಾ ಎದುರು ನೀಡಿದ ವಿಸ್ತಾರವಾದ ಹೇಳಿಕೆ ಅತ್ಯಂತ ಕುತೂಹಲಕರವಾಗಿದೆ. ಶ್ಯಾಮಲಾಲ್ ಜೈನ್ ಹೇಳಿಕೆ ಪ್ರಕಾರ, ನೇತಾಜಿ ರಷ್ಯಾದಲ್ಲಿರುವುದು ನೆಹರುಗೆ ಗೊತ್ತಿತ್ತು!ಶ್ಯಾಮಲಾಲ್ ಜೈನ್ ಅವರ ಹೇಳಿಕೆಯನ್ನು ಪರಿಶೀಲಿಸುವ ಮುನ್ನ ಇನ್ನೊಂದು ಹಳೆಯ ರಹಸ್ಯ ಸರ್ಕಾರಿ ದಾಖಲೆಯ ಬಗ್ಗೆ ತಿಳಿಯಬೇಕು. ದೆಹಲಿಯಲ್ಲಿರುವ ಭಾರತ ಸರ್ಕಾರದ ಪತ್ರಾಗಾರ ‘ನ್ಯಾಷನಲ್ ಆರ್ಕೈವ್ಸ್‌ನಲ್ಲಿ ಒಂದು ದಾಖಲೆ ಇದೆ. ಇದು ಬ್ರಿಟಿಷ್ ಬೇಹುಗಾರಿಕಾ ತಂಡವೊಂದು ಬ್ರಿಟನ್ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯೊಂದರ ಪ್ರತಿ. ನ್ಯಾಷನಲ್ ಆರ್ಕೈವ್ಸ್‌ನಲ್ಲಿರುವ ಈ ದಾಖಲೆಯ ಫೈಲ್ ನಂಬರ್ 273/ಐಎನ್‌ಎ. ಡಾಕ್ಯುಮೆಂಟ್ ಸಿ-4, ಪ್ಯಾರಾ-ಜಿನಲ್ಲಿರುವ ಮಾಹಿತಿ ಪ್ರಕಾರ ಖುದ್ದು ಜವಾಹರಲಾಲ್ ನೆಹರು ನೇತಾಜಿಯವರಿಂದ ಒಂದು ಸಂದೇಶವನ್ನು ಸ್ವೀಕರಿಸಿದ್ದರು. ಆ ಸಂದೇಶದಲ್ಲಿ ‘ನೇತಾಜಿಯು ರಷ್ಯಾದಲ್ಲಿದ್ದು, ಅವರು ಅಲ್ಲಿಂದ ಭಾರತಕ್ಕೆ ಪಲಾಯನ ಮಾಡಲು ಸಿದ್ಧರಾಗಿದ್ದಾರೆ. ಅವರು ಚಿತ್ರಾಲ್‌ನ ಮೂಲಕ ಭಾರತಕ್ಕೆ ಬರಲಿದ್ದು, ತನ್ನಣ್ಣ ಶರತ್ ಬೋಸ್‌ರ ಯಾವುದಾದರೊಬ್ಬ ಮಗ ನೇತಾಜಿಯವರನ್ನು ಚಿತ್ರಾಲ್‌ನಲ್ಲಿ ಭೇಟಿ ಮಾಡಬೇಕು’ ಎಂದು ಬರೆದಿತ್ತು. ಅಲ್ಲದೆ ನೇತಾಜಿಯವರು ತಾವು ಭಾರತಕ್ಕೆ ಮರಳಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡುವಂತೆ ನೆಹರು ಅವರಲ್ಲಿ ಕೇಳಿಕೊಂಡಿದ್ದರು. ಇದು ದೆಹಲಿಯ ನ್ಯಾಷನಲ್ ಆರ್ಕೈವ್ಸ್‌ನಲ್ಲಿರುವ ಒಂದು ರಹಸ್ಯ ದಾಖಲೆ.ಇನ್ನು ಶ್ಯಾಮಲಾಲ್ ಜೈನ್ ಖೋಸ್ಲಾ ಆಯೋಗದೆದುರು ನೀಡಿದ್ದ ಹೇಳಿಕೆಯನ್ನು ಗಮನಿಸೋಣ-’ಒಂದು ದಿನ ಸಂಜೆ, ಅದು ಬಹುಶಃ 1945ರ ಡಿಸೆಂಬರ್ 26 ಅಥವಾ 27 ಇರಬೇಕು. ಜವಾಹರಲಾಲ್ ನೆಹರು ಅವರೇ ಖುದ್ದಾಗಿ ನನಗೆ ಫೋನ್ ಮಾಡಿದ್ದರು. ‘ಕೂಡಲೇ ನೀನು ಟೈಪ್‌ರೈಟರ್ ಜತೆ ಅಸಫ್ ಅಲಿಯವರ ಮನೆಗೆ ಬಾ, ನೀನು ಹಲವಾರು ಪತ್ರಗಳನ್ನು ಟೈಪ್ ಮಾಡೋದಿದೆ’ ಎಂದು ಹೇಳಿದ್ದರು. ನಾನು ಅದಕ್ಕೆ ಒಪ್ಪಿ ಕೂಡಲೇ ಟೈಪ್‌ರೈಟರನ್ನೂ ತೆಗೆದುಕೊಂಡು ಅಸಫ್ ಅಲಿಯವರ ಮನೆಗೆ ಹೋದೆ. ಅಲ್ಲಿ ಮೊದಲಿಗೆ ಕೆಲವೊಂದು ಪತ್ರಗಳನ್ನು ನನ್ನಿಂದ ಟೈಪ್ ಮಾಡಿಸಿದ ಜವಾಹರಲಾಲ್ ನೆಹರು ಬಳಿಕ ತಮ್ಮ ಕೋಟಿನ ಕಿಸೆಯಿಂದ ಒಂದು ಪತ್ರವನ್ನು ತೆಗೆದು, ಇದರ ನಾಲ್ಕು ಪ್ರತಿಗಳನ್ನು ಮಾಡಿಕೊಡುವಂತೆ ಕೇಳಿಕೊಂಡರು. ಈ ಕಾಗದವನ್ನು ನೋಡಿದ ನಾನು ಇದು ಕೈಯಲ್ಲಿ ಬರೆದ ಪತ್ರ ಹಾಗಾಗಿ ಓದಲು ಕೊಂಚ ಕಷ್ಟವಾಗುತ್ತದೆ’ ಅಂತಂದೆ. ಆಯೋಗದ ಮುಂದೆ ತನ್ನ ಹೇಳಿಕೆಯನ್ನು ಮುಂದುವರಿಸುತ್ತಾ ಶ್ಯಾಮಲಾಲ್ ಜೈನ್ ಹೇಳಿದ್ದರು- ‘ಈಗ ಆ ಕಾಗದಲ್ಲಿ ಏನು ಬರೆದಿತ್ತು ಎಂಬುದನ್ನು ಜ್ಞಾಪಿಸಿಕೊಂಡು, ಅದನ್ನೇ ಹೇಳಲು ಪ್ರಯತ್ನಿಸುತ್ತೇನೆ’. ‘ಸೈಗಾನ್‌ನಿಂದ ವಿಮಾನದ ಮೂಲಕ ಹೊರಟ ನೇತಾಜಿ ಸುಭಾಶ್‌ಚಂದ್ರ ಬೋಸ್, 1945ರ ಆಗಸ್ಟ್ 23ರಂದು ಮಂಚೂರಿಯಾದ ಡಿರೇನ್‌ಗೆ ಮಧ್ಯಾಹ್ನ 1-30ಕ್ಕೆ ಬಂದಿಳಿದರು. ಈ ವಿಮಾನವು ಜಪಾನಿ ಬಾಂಬರ್ ವಿಮಾನವಾಗಿತ್ತು. ನೇತಾಜಿ ಎರಡೂ ಕೈಗಳಲ್ಲಿ ಎರಡು ಸೂಟ್‌ಕೇಸ್ ಹಿಡಿದಿದ್ದರು. ನೇತಾಜಿ ಮತ್ತು ಅವರ ಜೊತೆಗೆ ಬಂದಿದ್ದ ಬೇರೆ ನಾಲ್ವರು, ಅವರಲ್ಲೊಬ್ಬ ಜನರಲ್ ಶಿಡೈ ಎಂಬ ಹೆಸರಿನ ಜಪಾನಿ (ಇತರರ ಹೆಸರು ನನಗೆ ಮರೆತು ಹೋಗಿದೆ…) ಹತ್ತಿರದಲ್ಲೇ ಇದ್ದ ಜೀಪ್‌ನಲ್ಲಿ ಕುಳಿತರು. ಈ ಜೀಪ್ ರಷ್ಯಾದ ಕಡೆಗೆ ಪ್ರಯಾಣ ಬೆಳೆಸಿತು. ಸುಮಾರು ಮೂರು ಗಂಟೆಯ ಬಳಿಕ ಈ ಜೀಪ್ ಮರಳಿ ಬಂತು. ಅಲ್ಲಿ ಕಾಯುತ್ತಿದ್ದ ವಿಮಾನದ ಪೈಲಟ್‌ಗೆ ವಿಚಾರ ತಿಳಿಸಿದ ಬಳಿಕ ಆತ ಮರಳಿ ಟೋಕಿಯೋಗೆ ಮರುಪ್ರಯಾಣ ಬೆಳೆಸಿದ.”ಈ ಪತ್ರವನ್ನು ನನಗೆ ಟೈಪ್ ಮಾಡಲು ಕೊಟ್ಟ ನಂತರ ಜವಾಹರಲಾಲ್ ನೆಹರು ಅಸಫ್ ಅಲಿ ಬಳಿಗೆ ಹೋಗಿ 10-15 ನಿಮಿಷ ಮಾತುಕತೆಯಲ್ಲಿ ನಿರತರಾದರು. ನಾನು ಈ ಪತ್ರವನ್ನು ಪೂರ್ತಿಯಾಗಿ ಟೈಪ್ ಮಾಡಲಾಗಿರಲಿಲ್ಲ. ಏಕೆಂದರೆ ಪತ್ರ ಬರೆದ ವ್ಯಕ್ತಿಯ ಹೆಸರನ್ನು ನನಗೆ ಓದಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಜವಾಹರಲಾಲ್‌ರೇ ಆ ಹೆಸರೇನೆಂದು ಹೇಳಿಯಾರು ಎಂದು ಅವರು ಮರಳುವುದನ್ನೇ ಕಾಯುತ್ತಿದ್ದೆ. ಇದರ ನಡುವೆ ಆ ಪತ್ರವನ್ನು ಹಲವಾರು ಬಾರಿ ಓದಿದೆ. ನೆಹರು ಅವರು ನಾನು ಟೈಪ್ ಮಾಡಿದ ಪೇಪರ್‌ಗಳನ್ನು ಟೈಪ್‌ರೈಟರ್‌ನಿಂದ ತೆಗೆದು ಹೇಗಿದೆಯೋ ಹಾಗೆ ಕೊಡಲು ಹೇಳಿದರು.’ನಾನು ಸತ್ಯಪ್ರಮಾಣ ಮಾಡಿ ವಿಧಿಬದ್ಧವಾಗಿ ದೃಢೀಕರಿಸುತ್ತೇನೆ ಮತ್ತು ಆ ಬಳಿಕ ಜವಾಹರಲಾಲ್ ನೆಹರು ತಮ್ಮ ಬಳಿಯಿದ್ದ ರೈಟಿಂಗ್ ಪ್ಯಾಡ್‌ನಿಂದ ನಾಲ್ಕು ಹಾಳೆಗಳನ್ನು ಹರಿದುಕೊಟ್ಟರು. ಅವರಿಗೆ ಒಂದು ಪತ್ರದ ನಾಲ್ಕು ಪ್ರತಿಗಳು ಬೇಕಾಗಿದ್ದು, ಅವರು ನನಗೆ ಡಿಕ್ಟೇಷನ್ ನೀಡಿದ್ದನ್ನು ನಾನು ಟೈಪ್ ಮಾಡಬೇಕೆಂದು ಹೇಳಿದರು. ಅದಕ್ಕೂ ನಾನು ಒಪ್ಪಿಕೊಂಡೆ. ಆ ಪತ್ರದ ಸಾರಾಂಶ ನನಗೆ ಈಗ ನೆನಪಿರುವಂತೆ ಈ ಕೆಳಗಿನಂತಿದೆ”ಡಿಯರ್ ಮಿಸ್ಟರ್ ಅಟ್ಲಿ (ಬ್ರಿಟನ್ ಪ್ರಧಾನಿ)ಒಂದು ನಂಬಲರ್ಹ ಮೂಲದ ಪ್ರಕಾರ ನನಗೆ ತಿಳಿದು ಬಂದದ್ದೇನೆಂದರೆ ನಿಮ್ಮ ಸುಭಾಶ್ಚಂದ್ರ ಬೋಸ್‌ರಿಗೆ ರಷ್ಯಾದೊಳಗೆ ಪ್ರವೇಶಿಸಲು ಸ್ಟಾಲಿನ್ ಅನುಮತಿ ಇತ್ತಿದ್ದಾರೆ. ಇದು ರಷ್ಯನ್ನರು ಮಾಡಿದ ಶುದ್ಧ ವಿಶ್ವಾಸಘಾತುಕತನ ಮತ್ತು ನಂಬಿಕೆದ್ರೋಹ. ಬ್ರಿಟನ್-ಅಮೆರಿಕದ ಮಿತ್ರರಾಷ್ಟ್ರವಾಗಿ ರಷ್ಯಾ ಈ ರೀತಿ ಮಾಡಬಾರದಿತ್ತು. ದಯವಿಟ್ಟು ಈ ವಿಷಯವನ್ನು ಗಮನಿಸಿ, ನಿಮಗೆ ಯಾವುದು ಸರಿಯೆಂದು ತೋರುತ್ತದೋ ಅದನ್ನೇ ಮಾಡಿ.ಇತೀ ತಮ್ಮ ವಿಶ್ವಾಸಿಜವಾಹರಲಾಲ್ ನೆಹರು.’ ಖೋಸ್ಲಾ ಆಯೋಗದ ಮುಂದೆ ಇಂಥ ದಿಗ್ಭ್ರಮೆ ಹುಟ್ಟಿಸುವ ಹೇಳಿಕೆ ನೀಡಿದ ಈ ಶ್ಯಾಮಲಾಲ್ ಜೈನ್ ಯಾರೆಂದರೆ ಎರಡನೇ ಮಹಾಯುದ್ಧದಲ್ಲಿ ಜಪಾನ್ ಶರಣಾದ ಬಳಿಕ ನೇತಾಜಿಯವರ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್‌ಎ) ಯೋಧರನ್ನು, ಅಧಿಕಾರಿಗಳನ್ನು ಬಂಧಿಸಿ ಬ್ರಿಟಿಷರು ಕೆಂಪುಕೋಟೆಯಲ್ಲಿ ವಿಚಾರಣೆ ನಡೆಸುತ್ತಿದ್ದರಲ್ಲಾ ಆ ಸಮಯದಲ್ಲಿ ಐಎನ್‌ಎ ಪರ ನ್ಯಾಯಾಲಯದಲ್ಲಿ ವಾದಿಸಲು ‘ಐಎನ್‌ಎ ಡಿಫೆನ್ಸ್ ಕಮಿಟಿ’ಯೊಂದನ್ನು ಕಾಂಗ್ರೆಸ್ ರಚಿಸಿತ್ತು. ಈ ಡಿಫೆನ್ಸ್ ಕಮಿಟಿಯ ಅಧ್ಯಕ್ಷರಾಗಿದ್ದು ಖ್ಯಾತ ವಕೀಲ ಹಾಗೂ ಕಾಂಗ್ರೆಸ್ ಧುರೀಣ ಭೂಲಾಭಾಯಿ ದೇಸಾಯಿ. ನೆಹರು ಈ ಕಮಿಟಿಯ ಪ್ರಮುಖ ಸದಸ್ಯರಾಗಿದ್ದರು. ಇದೇ ಕಮಿಟಿಯ ಕಾರ್ಯದರ್ಶಿಯಾಗಿದ್ದವರು ಅಸಫ್ ಅಲಿ. ಈ ಶ್ಯಾಮಲಾಲ್ ಜೈನ್ ಅಸಫ್ ಅಲಿಯ ‘ಕಾನ್ಫಿಡೆನ್ಷಿಯಲ್ ಸ್ಟೆನೋ’ ಆಗಿದ್ದರು!ಶ್ಯಾಮಲಾಲ್ ಜೈನ್ ಖೋಸ್ಲಾ ಆಯೋಗದೆದುರು ಈ ರೀತಿ ಆಘಾತಕಾರಿ ಹೇಳಿಕೆ ನೀಡಿದ್ದಕ್ಕಿಂತಲೂ ಆಘಾತಕಾರಿ ವಿಷಯಗಳು ಬಳಿಕ ನಡೆದವು. ಶ್ಯಾಮಲಾಲ್‌ರ ಈ ಹೇಳಿಕೆಯನ್ನು ಯಾರೆಂದರೆ ಯಾರೂ ವಿರೋಧಿಸಲಿಲ್ಲ. ಖೋಸ್ಲಾ ಆಯೋಗದ ವಿಚಾರಣೆಯ ಯಾವ ಹಂತದಲ್ಲೂ ಶ್ಯಾಮಲಾಲ್‌ರ ಈ ಹೇಳಿಕೆಗೆ ವಿರೋಧ ವ್ಯಕ್ತವಾಗಲೇ ಇಲ್ಲ. ಆಯೋಗದ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರೂ ಈ ಹೇಳಿಕೆಯ ಬಗ್ಗೆ  ಮಾತಾಡಲಿಲ್ಲ. ಬಳಿಕ ಆಯೋಗದೆದುರು ಬಂದ ಇತರೆ ಯಾವುದೇ ಸಾಕ್ಷಿದಾರರೂ ಶ್ಯಾಮಲಾಲ್‌ರ ಈ ಹೇಳಿಕೆ ಸುಳ್ಳೆಂದು ಹೇಳಲಿಲ್ಲ. ಈ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಂಶಯ ವ್ಯಕ್ತಪಡಿಸಲಿಲ್ಲ. ಅದೆಲ್ಲಾ ಹೋಗಲಿ ಶ್ಯಾಮಲಾಲ್ ಜೈನ್ ಆಯೋಗದೆದುರು ಪ್ರಮಾಣ ಮಾಡಿ ನೀಡಿದ ಈ ಹೇಳಿಕೆ ನಿಜವೋ ಸುಳ್ಳೋ ಎಂದು ಸ್ವತಃ ಆಯೋಗದ ಅಧ್ಯಕ್ಷರಾದ ಜಿ.ಡಿ. ಖೋಸ್ಲಾ ಅವರೇ ಪರೀಕ್ಷಿಸಲು ಮುಂದಾಗಲಿಲ್ಲ. ಕೊನೆಗೆ ಖೋಸ್ಲಾ ಆಯೋಗದ ಅಂತಿಮ ವರದಿಯಲ್ಲೂ ಈ ಹೇಳಿಕೆ ನಂಬಲನರ್ಹ ಅಂತ ಕೂಡಾ ಹೇಳಿರಲಿಲ್ಲ. ಅಲ್ಲಿಗೆ ಶ್ಯಾಮಲಾಲ್‌ರ ಹೇಳಿಕೆಯನ್ನು ಎಲ್ಲರೂ ನಿಜವೆಂದೇ ಒಪ್ಪಿಕೊಂಡಾಯಿತಲ್ಲ!ಇಂತಹ ಸ್ಫೋಟಕ ಅಂಶಗಳು, ದಾಖಲೆಗಳನ್ನು ಹೊಂದಿರುವ, ಜಸ್ಟೀಸ್ ಮುಖರ್ಜಿ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡಿರುವ ಲೆಫ್ಟಿನೆಂಟ್ ಮಾನ್ವತಿ ಆರ್ಯ ಅವರ ‘ಜಡ್ಜ್‌ಮೆಂಟ್, ನೋ ಕ್ರಾಶ್, ನೋ ಡೆತ್‌’ ಎಂಬ ಪುಸ್ತಕವನ್ನು ಕನ್ನಡಕ್ಕೆ ತಂದಿದ್ದೇನೆ. ಇಂದು ಬಿಜಾಪುರದಲ್ಲಿ ಆರಂಭವಾಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ ಅನೌಪಚಾರಿಕವಾಗಿ ಬಿಡುಗಡೆಯಾಗಲಿದೆ ಹಾಗೂ ಅದೇ ವೇಳೆ ರಾಜ್ಯದೆಲ್ಲೆಡೆಯ ಓದುಗರಿಗೂ ಲಭ್ಯವಾಗಲಿದೆ. ನೇತಾಜಿಯಂಥ ಮಹಾನ್ ವ್ಯಕ್ತಿಯ ಬಗ್ಗೆ ಬರೆಯುವುದಕ್ಕಿಂತ ಪುಣ್ಯದ ಕೆಲಸ ಏನಿದೆ, ಹೇಳಿ?

4 Musical Instruments You Can Learn To Play Online


Looking at our over stressed lifestyle, there are a few hobbies that you can take up to de-stress. And what can help better than music. If you always wanted to learn to play an instrument, and already own one but can't find the time to learn how to use it, the internet can find you a few tutors. That way, you can learn at your own pace, and be motivated to play often. Plus you don't have to spend a dime either. Here are some free resources that will help you play different types of instruments (without yelling curses at you) in your free time:

Guitar Lovers

The guitar is probably one of the most popular instruments that music lovers turn to. Not only can you learn online how to play the instrument, but there are several resources (such as the Tune Master) that help you tune the instrument to perfection. While that is for experienced players, beginners can turn to simpler tools for assistance. If you are somewhat comfortable with your stringed-friend, then the free Guitar and Bass software can be of great help. While the interface can be a bit intimidating for nascent users, it is an amazing resource for those who want to play electric guitar, acoustic guitar or bass. It trains you for everything guitar: It features a library of chords and a chord builder, intervals, scales, and keys, along with tools such as a metronome and a key finder. While the interface leaves a lot to be desired, the fact that it offers enough practice material as well is what makes this a very interesting and useful tool to use. With this instrument, you can also master smaller siblings such as the ukelele, and the Spanish guitar; albeit you'll find it a bit difficult to handle the four-stringed Ukelele at first.


Violin Labs

The violin is not an easy stringed instrument to play mainly because it lacks frets (ridges on the neck). Moreover, it takes a fair bit of practice to Rosin up the bow (rub it with a solid form of resin) to produce sound from the violin. But once you get it up and playing, it is one of the sweetest sounding musical instruments that I have come across. For those who wish to warm up to the violin, The Violin Lab is an excellent website to begin with. It's got something for everyone - from beginners to pros. Those who are comfortable with the instrument can check out the website's community section for more in-depth conversations. Since the violin is a fretless instrument, the idea of learning from video tutorials will be an easier way to start off with it.
 
Piano Magic

Pianos and keyboards are probably the easiest instruments to master: They barely require to be tuned regularly. Moreover, each key has a fixed sound, and hence there are several applications that replicate their sounds well. One such tool is the Virtual MIDI Piano Keyboard that can generate and receive MIDI events. What that means is that it doesn't produce sounds but uses your PC's hardware to play MIDI notes. The software offers sounds for various instruments depending on you the support your PC can offer. Keyboard players can also turn to thier tablets, phablets, and large screened smartphones for assistance. There are apps across most of the popular repositories that will help you practice when on the move. For instance, there is the Perfect Piano for Android, Tiny Piano for iOS, and OrganPhone7 for the Windows Phone platform. Just make sure that you attach your earphone to the handset before you start, or you'll probably end up with a rather heavy coin purse at the end of your journey!


Drumming It Out:

For those who enjoy percussion, a well-designed virtual drum set comes across as a handy tool. One such application is the D'Accord Drum Player. The software offers a clean five-piece drum set based interface, complete with five cymbals and a hi-hat. The application offers several sample MIDI drumbeats that can be heard when you hit the drums. While you can't replace an application with a real life tutor (as percussion instruments need additional physical skills such as speed and intenstity with which you hit the drums), this can be a handy way to get introduced to the world of perussion.

Railway Budget 2013 Warms Up To Technology

Railway Budget 2013 Warms Up To Technology:
The rail budget for the year is finally out. While discussing how many new trains are to be launched or the fiscal health of the railways is outside the scope of TechTree, here's what the Railway Minister Pawan Kumar Bansal has promised on the technology front:
In keeping with the mobile computing boom, we finally see Indian Rail warming up to some technology, by offering Internet on the go. Also, free Wi-Fi is planned at select railway stations. Here are some of the other tech related highlights from the budget.
Those who are hassled by the buggy IRCTC website may be able to breathe easy by the end of the year. Bansal has promised to give the existing e-ticketing system a much-needed new lease of life. While the current site can handle 2,000 bookings a minute, post the revamp, it is meant to support 7,200 bookings a minute.

The minister has also extended booking hours from 12:30 am to 11:30 pm. Hopefully by the end of 2013, tatkal services will be as prompt as its name suggests.

Moreover, the Railway Minister has also promised to enable booking of tickets via mobile phones. While IRCTC already has a mobile site that works with phones, and it has partnered with services such as NGPay, what other additional features will be made available (maybe an SMS-based booking system?), we'll possibly find of when (if ever) it comes to life.
The minister has also proposed to setup a Rs 100 crore fund to beautify railway stations in New Delhi and other select areas, which will include installation of amenities such as 179 escalators and 400 lifts. Stations are also expected to sport braille stickers and wheelchairs. Also proposed is a security helpline for women.
Will these proposed improvements help make your travel hassle free? Let's just hope it does.
Table Of Contents: 
Subheading: 
With amenities like IRCTC's online booking system being promised a revamp, how many of these will finally see the light of day?
Rate This Story: 
0
Show Inline rating on Teaser: 
No votes yet



Thursday, February 14, 2013

Kunidu Kunidu Baare - Mungaru Male

Onde Samane Nittusiru (ಒಂದೇ ಸಮನೆ ನಿಟ್ಟುಸಿರು) - Galipata (ಗಾಳಿಪಟ)


ಚಿತ್ರ: ಗಾಳಿಪಟ 

ಹಾಡಿದವರು: ಸೋನು ನಿಗಮ್

ಒಂದೇ ಸಮನೆ ನಿಟ್ಟುಸಿರು ಪಿಸುಗುಡುವ ತೀರದ ಮೌನ
ತುಂಬಿ ತುಳುಕೋ ಕಂಗಳಲಿ ಕರಗುತಿದೆ ಕನಸಿನ ಬಣ್ಣ
ಎದೆಯ ಜೋಪಡಿಯ ಒಳಗೆ ಕಾಲಿಡದೆ ಕೊಲುತಿದೆ ಒಲವು
ಮನದ ಕಾರ್ಮುಗಿಲಿನ ತುದಿಗೆ ಮಳೆಬಿಲ್ಲಿನಂತೆ ನೋವು
ಕೊನೆಯಿರದ ಏಕಾಂತವೆ ಒಲವೆ......

ಜೀವ ಕಳೆವ ಅಮೃತಕೆ ಒಲವೆಂದು ಹೆಸರಿಡಬಹುದೆ
ಪ್ರಾಣ ಉಳಿಸೋ ಕಾಯಿಲೆಗೆ ಪ್ರೀತಿ ಎಂದೆನ್ನಬಹುದೇ
ಹೊಂಗನಸ ಚಾದರದಲ್ಲಿ ಮುಳ್ಳಿನ ಹಾಸಿಗೆಯಲಿ ಮಲಗಿ
ಯಾತನೆಗೆ ಮುಗುಳ್ನಗು ಬರಲು ಕಣ್ಣ ಹನಿ ಸುಮ್ಮನೆ ಒಣಗಿ
ಅವಳನ್ನೇ ಜಪಿಸುವುದೆ ಒಲವೆ........

ನಾಲ್ಕು ಪದದ ಗೀತೆಯಲಿ ಮಿಡಿತಗಳ ಬಣ್ಣಿಸಬಹುದೆ
ಮೂರು ಸ್ವರದ ಹಾಡಿನಲ್ಲಿ ಹೃದಯವನು ಹರಿಬಿಡಬಹುದೆ
ಉಕ್ಕಿ ಬರುವ ಕಂಠದಲಿ ನರಳುತಿದೆ ನಲುಮೆಯ ಗಾನ
ಬಿಕ್ಕಳಿಸುವ ಎದೆಯೊಳಗೆ ನಗುತಲಿದೆ ಮಡಿದ ಕವನ
ಒಂಟಿತನದ ಗುರುವೇ ಒಲವೆ..........



onde samane nittusiru pisuguduva teerada mounaa
tumbi tuluko kangalali karagutide kanasina bannaa
yedeya jopadiya olage kaalidade kolutide olavu
manada kaarmugilina tudige malebillinante novu
kone irada ekantave olave..
onde samane nittusiru pisuguduva teerada mounaa
tumbi tuluko kangalali karagutide kanasina banna
jeevaa kalevaamrutake olavendu hesarida bahude
praanaa uliso khaayilege preetiyendenna bahude
honganasaa chaadaradalli mullina haasigeyali malagi
yaatanege mugulnagu baralu kannaa hani summane onagi
avalanne japisuvude olave..
jeeva kalevaamrutake olavendu hesarida bahude
praanaa uliso khaayilege preetiyendenna bahude
naalku padadaa geetheyali miditagala bannisa bahude
mooru swaradaa haadinali hrudayavanu haribida bahude
ukki baruvaa kantadali naralutide nalumeya gaanaa
bikkalisuvaa yedeyolage nagutalide madidaa kavanaa
ontitanadaa guruve…olave…

ಆರ್ಯ ಮತ್ತು ದ್ರಾವಿಡ ನಡುವಿನ ವ್ಯತ್ಯಾಸವೇನು?

  ಮೊದಲಿಗೆ ಈ ಪದಗಳ ಪರಿಚಯ ನೋಡೋಣ. ಆರ್ಯ  ಅನ್ನೋದು ಉತ್ತಮ/ದೊಡ್ಡವರು ಎಂಬ ಅರ್ಥ ನೀಡುತ್ತದೆ  ಅಷ್ಟೇ.  ಉತ್ತಮ ಕುಲದಲ್ಲಿ ಹುಟ್ಟಿದವನು, ಯಜಮಾನ, ಹಿಡಿದ ಕೆಲಸವನ್ನು ಬಿಡ...