Wednesday, May 21, 2014

ಕನ್ನಡದ / ಕರ್ನಾಟಕದ : ಮೊದಲಿಗರು / ಮೊದಲುಗಳು

ಕನ್ನಡದ / ಕರ್ನಾಟಕದ ಮೊದಲಿಗರು





ದೊರೆ - ಮಯೂರವರ್ಮ

ಗಣಿತ ಶಾಸ್ತ್ರಜ್ಞ - ಮಹಾವೀರಾಚಾರ್ಯ

ವಚನಗಾರ - ದೇವರದಾಸಿಮಯ್ಯ

ಕನ್ನಡ ಅಕ್ಷರ ಅಚ್ಚಿನಮೊಳೆ ವಿನ್ಯಾಸ - ಅತ್ತಾವರ ಅನಂತಾಚಾರಿ

ಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ -  ಅನಂತ ಸುಬ್ಬರಾವ್

ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ - ಕೆ.ಪಿ.ರಾವ್

ಕನ್ನಡ ಶೀಘ್ರಲಿಪಿ - ರೆವರೆಂಡ್ ಬಿ.ಲೂಥಿ

ಪ್ರಾಧ್ಯಾಪಕ - ಟಿ.ಎಸ್.ವೆಂಕಣ್ಣಯ್ಯ


ರಾಜಕೀಯ / ಅತ್ಯುನ್ನತ ಹುದ್ದೆ
ಸೇನಾ ದಂಡನಾಯಕ - ಕೆ.ಎಂ.ಕಾರ್ಯಪ್ಪ

ಪ್ರಧಾನಮಂತ್ರಿ - ಹೆಚ್.ಡಿ.ದೇವೇಗೌಡ

ರಾಜ್ಯಪಾಲ - ಜಯಚಾಮರಾಜೇಂದ್ರ ಒಡೆಯರ್

ಮುಖ್ಯಮಂತ್ರಿ - ಕೆ.ಸಿ.ರೆಡ್ಡಿ 

ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ - ಎಸ್.ನಿಜಲಿಂಗಪ್ಪ

ಪ್ರಶಸ್ತಿ ವಿಜೇತರು

ಭಾರತರತ್ನ ಪ್ರಶಸ್ತಿ ವಿಜೇತರು - ಸರ್ ಎಂ.ವಿಶ್ವೇಶ್ವರಯ್ಯ

ಮ್ಯಾಗ್ಸೆಸೇ ಪ್ರಶಸ್ತಿ ವಿಜೇತರು - ಕೆ.ವಿ.ಸುಬ್ಬಣ್ಣ

ಜ್ಞಾನಪೀಠ ಪ್ರಶಸ್ತಿ ವಿಜೇತರು - ಕುವೆಂಪು

ಪಂಪ ಪ್ರಶಸ್ತಿ ವಿಜೇತರು - ಕುವೆಂಪು

ರಾಷ್ಟ್ರಕವಿ - ಗೋವಿಂದ ಪೈ

ಕಾಳಿದಾಸ್ ಸಮ್ಮಾನ್ ವಿಜೇತರು - ಮಲ್ಲಿಕಾರ್ಜುನ ಮನ್ಸೂರ್

ಕಬೀರ್ ಸಮ್ಮಾನ್ ವಿಜೇತರು - ಗೋಪಾಲಕೃಷ್ಣ ಅಡಿಗ

ಜಮನ್ ಲಾಲ್ ಪ್ರಶಸ್ತಿ ವಿಜೇತರು - ತಗಡೂರು ರಾಮಚಂದ್ರರಾವ್

ಗೋಯೆಂಕಾ ಪ್ರಶಸ್ತಿ ವಿಜೇತರು - ಪಾ.ವೆಂ.ಆಚಾರ್ಯ

ರಾಷ್ಟ್ರ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ - ಹಾರಾಡಿ ರಾಮಗಾಣಿಗ 

ಕನ್ನಡ ಕೆಲಸಕ್ಕೆ ಡಾಕ್ಟರೇಟ್ - ಫರ್ಡಿನೆಂಡ್ ಕಿಟ್ಟೆಲ್

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ - ಜಿ.ಬಿ.ಜೋಷಿ

ಸೋವಿಯತ್ ಲ್ಯಾಂಡ್ ಪ್ರಶಸ್ತಿ - ಬಸವರಾಜ್ ಕಟ್ಟಿಮನಿ 

ಮೊದಲಿಗ ಮಹಿಳೆಯರು
ವಚನಗಾರ್ತಿ - ಅಕ್ಕಮಹಾದೇವಿ

ಪತ್ರಕರ್ತೆ / ಪ್ರಕಾಶಕಿ - ನಂಜನಗೂಡು ತಿರುಮಲಾಂಬಾ

ನಾಟಕ ರಂಗದ ಮೇಲೆ ಮೊದಲ ಸ್ತ್ರೀ - ಗಂಗೂಬಾಯಿ ಗುಳೇದಗುಡ್ಡ 

ಮಹಿಳಾ ಮಂತ್ರಿ - ಗ್ರೇಸ್ ಠಕ್ಕರ್ 

ಸಾಹಿತ್ಯ ಸಮ್ಮೇಳನದ ಮಹಿಳಾ ಅಧ್ಯಕ್ಷರು - ಜಯದೇವಿ ತಾಯಿ ಲಿಗಾಡೆ 

ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಕನ್ನಡಿತಿ - ಅನುಪಮಾ ನಿರಂಜನ

ನವೋದಯ ಕವಯಿತ್ರಿ - ಬೆಳಗೆರೆ ಜಾನಕಮ್ಮ

ಪತ್ರಿಕಾ ಲೋಕ

ಪತ್ರಿಕೆ - ಮಂಗಳೂರು ಸಮಾಚಾರ (೧೮೪೮)

ದಿನಪತ್ರಿಕೆ - ಸೂರ್ಯೋದಯ ಪ್ರಕಾಶಿಕ (೧೮೭೦)

ಕನ್ನಡ e-ಪತ್ರಿಕೆ - ವಿಶ್ವಕನ್ನಡ 

ವಾರ ಪತ್ರಿಕೆ - ಸುಬುದ್ಧಿ ಪ್ರಕಾಶ (೧೮೫೦)

ವಿಜ್ಞಾನ ಪತ್ರಿಕೆ - ವಿಜ್ಞಾನ

ವಿಡಿಯೋ ಪತ್ರಿಕೆ - ಬೆಳ್ಳಿಚುಕ್ಕಿ

ಮಕ್ಕಳ ಪತ್ರಿಕೆ - ಮಕ್ಕಳ ಪುಸ್ತಕ

ಮಹಿಳಾ ಪತ್ರಿಕೆ - ಕರ್ನಾಟಕ ನಂದಿನಿ (೧೯೧೩)

ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ - ಕರ್ನಾಟಕ ಜ್ಞಾನ ಮಂಜರಿ (೧೮೭೮)

ಶಿಕ್ಷಣ ಪತ್ರಿಕೆ - ಕನ್ನಡ ಜ್ಞಾನ ಬೋಧಿನಿ (೧೮೬೨)

ಜಿಲ್ಲಾ ಪತ್ರಿಕೆ - ಜ್ಞಾನೋದಯ (ಶಿವಮೊಗ್ಗ)

ಕಾಮಶಾಸ್ತ್ರ ಪತ್ರಿಕೆ - ಪ್ರೇಮ

ಕಾನೂನು ಪತ್ರಿಕೆ - ನ್ಯಾಯ ಸಂಗ್ರಹ

ಚಲನಚಿತ್ರ ಪತ್ರಿಕೆ - ಸಿನಿಮಾ

ಹಾಸ್ಯ ಪತ್ರಿಕೆ - ವಿಕಟ ಪ್ರತಾಪ

ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪತ್ರಿಕೆ - ಉದಯವಾಣಿ 

ಸಾಹಿತ್ಯ ಲೋಕ  
ಕೃತಿ - ಕವಿರಾಜಮಾರ್ಗ

ಕಾವ್ಯ - ಆದಿಪುರಾಣ

ಗದ್ಯ - ವಡ್ಡಾರಾಧನೆ 

ನಾಟಕ - ಮಿತ್ರಾವಿಂದಾ ಗೋವಿಂದಾ

ಗೀತ ನಾಟಕ - ಮುಕ್ತದ್ವಾರ 

ಜ್ಯೋತಿಷ್ಯ ಗ್ರಂಥ - ಜಾತಕ ತಿಲಕ ( ಶ್ರೀಧರಾಚಾರ್ಯ )

ಸ್ವತಂತ್ರ ಪೌರಾಣಿಕ ನಾಟಕ - ಪೃಥು ವಿಜಯ

ಗಾದೆಗಳ ಸಂಕಲನ - ಕನ್ನಡ ಗಾದೆಗಳು

ಒಗಟುಗಳ ಸಂಗ್ರಹ - ಮಕ್ಕಳ ಒಡಪುಗಳು 

ಪ್ರಬಂಧ ಸಂಕಲನ - ಲೋಕರಹಸ್ಯ

ಛಂದಶಾಸ್ತ್ರ ಗ್ರಂಥ - ಛಂದೋಂಬುಧಿ

ವೈದ್ಯ ಗ್ರಂಥ - ಗೋವೈದ್ಯ ( ಕೀರ್ತಿವರ್ಮ ) 

ವಿಷಯ ವಿಶ್ವಕೋಶ - ವಿವೇಕ ಚಿಂತಾಮಣಿ

ವಿಶ್ವಕೋಶ - ಲೋಕೋಪಕಾರ

ಮಕ್ಕಳ ವಿಶ್ವಕೋಶ - ಬಾಲ ಪ್ರಪಂಚ 

ನವ್ಯತೆಯನ್ನೊಳಗೊಂಡ ಕಾದಂಬರಿ - ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ) 

ಮನೋವೈಜ್ಞಾನಿಕ ಕಾದಂಬರಿ - ಅಂತರಂಗ ( ದೇವುಡು )

ವ್ಯಾಕರಣ ಗ್ರಂಥ - ಶಬ್ದಮಣಿ ದರ್ಪಣ

ಲಾಕ್ಷಣಿಕ ಗ್ರಂಥ - ಕವಿರಾಜ ಮಾರ್ಗ

ಬೈಬಲ್ ಕನ್ನಡೀಕರಣ - ಜಾನ್ ಹ್ಯಾಂಡ್ಸ್ 

ಐತಿಹಾಸಿಕ ನಾಟಕಕಾರ - ಸಂಸ

ಪ್ರವಾಸ ಕಥನ - ದಕ್ಷಿಣ ಭಾರತ ಯಾತ್ರೆ

ಪತ್ತೇದಾರಿ ಕಾದಂಬರಿ - ಚೋರಗ್ರಹಣ ತಂತ್ರ

ಆಯುರ್ವೇದ ಗ್ರಂಥ - ಕರ್ಣಾಟಕ ಕಲ್ಯಾಣಕಾರಕ

ಸ್ವತಂತ್ರ ಸಾಮಾಜಿಕ ಕಾದಂಬರಿ - ಇಂದಿರಾಬಾಯಿ

ಐತಿಹಾಸಿಕ ಕಾದಂಬರಿ - ಮುದ್ರಾಮಂಜೂಷ

ಜೀವನಚರಿತ್ರೆ - ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ

ಅಭಿನಂದನಾ ಗ್ರಂಥ - ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ ) 

ಇಂಗ್ಲೀಷ್ - ಕನ್ನಡ ನಿಘಂಟುಕಾರ - ವಿಲಿಯಮ್ ರೀವ್ಸ್

ತಾಂತ್ರಿಕ ಪದಕೋಶ - ಔದ್ಯಮಿಕ ನಿಘಂಟು

ಕಾವ್ಯ ನಿಘಂಟು - ರನ್ನಕಂದ

ಗದ್ಯ ನಿಘಂಟು - ಕರ್ಣಾಟಕ ಶಬ್ದಸಾರ

ವೈದ್ಯಕೀಯ ನಿಘಂಟು - ವೈದ್ಯ ಪದಕೋಶ

ಬಣ್ಣದ ಲೋಕ

ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ - ಬೇಡರ ಕಣ್ಣಪ್ಪ

ಐತಿಹಾಸಿಕ ಚಿತ್ರ - ರಣಧೀರ ಕಂಠೀರವ

ಮೂಕಿ ಚಿತ್ರ - ಮೃಚ್ಛಕಟಿಕ

ವರ್ಣ ಚಲನಚಿತ್ರ - ಅಮರಶಿಲ್ಪಿ ಜಕಣಾಚಾರಿ

ಚಿತ್ರಮಂದಿರ - ಪ್ಯಾರಾಮೌಂಟ್ ( ೧೯೦೫ ) 

ಕಾದಂಬರಿ ಆಧಾರಿತ ಚಲನಚಿತ್ರ - ಕರುಣೆಯೇ ಕುಟುಂಬದ ಕಣ್ಣು

ರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ - ನಕ್ಕರೆ ಅದೇ ಸ್ವರ್ಗ 

ಸಾಮಾಜಿಕ ಚಲನಚಿತ್ರ - ಸಂಸಾರ ನೌಕೆ (೧೯೩೬) 

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ - ಬಿ.ವಿ.ಕಾರಂತ್

ಭಾವಗೀತೆ ಧ್ವನಿಸುರುಳಿ - ನಿತ್ಯೋತ್ಸವ

ವೃತ್ತಿನಾಟಕ ಕಂಪೆನಿ - ಶ್ರೀ ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿ

ಬೀದಿ ನಾಟಕ ಪ್ರಯೋಗ -  ಕಟ್ಟು

ಹವ್ಯಾಸಿ ನಾಟಕ ತಂಡ - ಭಾರತ ಕಲೋತ್ತೇಜಕ ಸಂಗೀತ ಸಮಾಜ

ರೇಡಿಯೋ ನಾಟಕ - ನೀರಗಂಟಿ ಮಾರ ( ವಿ.ಕೆ.ಶ್ರೀನಿವಾಸನ್ )

ಪ್ರದರ್ಶನಗೊಂಡ ಅಸಂಗತ ನಾಟಕ - ಬೊಕ್ಕತಲೆಯ ನರ್ತಕಿ ( ಸುಮತೀಂದ್ರ ನಾಡಿಗ್ )


ಮೊದಲುಗಳು
ರಾಜವಂಶ - ಕದಂಬ

ಕೆರೆ - ಚಂದ್ರವಳ್ಳಿ

ಶಿಲ್ಪ - ನಾಗಶಿಲ್ಪ

ಶಾಸನ - ಹಲ್ಮಿಡಿ

ಕೋಟೆ - ಬಾದಾಮಿ ಕೋಟೆ

ಜೈನ ದೇವಾಲಯ - ಪ್ರಣವೇಶ್ವರ ದೇವಾಲಯ, ತಾಳಗುಂದ

ಬೌದ್ಧ ವಿಹಾರ - ಬನವಾಸಿ

ಅತಿ ಪ್ರಾಚೀನ ಕಲ್ಲಿನ ನಿರ್ಮಿತ ಕಟ್ಟಡ - ಹಲಸಿಯ ಜೈನ ಬಸದಿ 

ವಿಶ್ವವಿದ್ಯಾಲಯ - ಮೈಸೂರು ವಿ.ವಿ.

ಕಾಲೇಜು - ಸೆಂಟ್ರಲ್ ಕಾಲೇಜು, ಬೆಂಗಳೂರು

ವೈದ್ಯಕೀಯ ಕಾಲೇಜು - ಮೈಸೂರು 

ಪಾಲಿಟೆಕ್ನಿಕ್ ಕಾಲೇಜು - ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜು, ಬೆಂಗಳೂರು

ಪ್ರಸಿದ್ಧ ನಟ-ನಟಿಯರ ಪ್ರಥಮ ಚಲನಚಿತ್ರಗಳು

ಹಳೆ ನಟರು

ಜಿ.ವಿ.ಅಯ್ಯರ್ - ರಾಧಾರಮಣ ( 1943 )

ನರಸಿಂಹರಾಜು - ಬೇಡರ ಕಣ್ಣಪ್ಪ ( 1954 )

ಬಾಲಕೃಷ್ಣ - ರಾಧಾರಮಣ ( 1943 )

ಅಶ್ವಥ್ - ಸ್ತ್ರೀ ರತ್ನ

ರಾಜಕುಮಾರ್ - ಶ್ರೀನಿವಾಸ ಕಲ್ಯಾಣ

ತೂಗುದೀಪ ಶ್ರೀನಿವಾಸ - ತೂಗುದೀಪ

ಶ್ರೀನಾಥ್ - ಮಧುರ ಮಿಲನ

ಗಂಗಾಧರ್ - ಚೌಕದ ದೀಪ

ಮುಸುರಿ ಕೃಷ್ಣಮೂರ್ತಿ - ವಾಣಿ

ರಾಜೇಶ್ - ನಮ್ಮ ಊರು

ಚಂದ್ರಶೇಖರ್ - ಎಡಕಲ್ಲು ಗುಡ್ಡದ ಮೇಲೆ

ಲೋಕೇಶ್ - ಭೂತಯ್ಯನ ಮಗ ಅಯ್ಯು

ಸುದರ್ಶನ್ - ವಿಜಯನಗರದ ವೀರಪುತ್ರ

ಕಲ್ಯಾಣ್ ಕುಮಾರ್ - ನಟಶೇಖರ

ಉದಯಕುಮಾರ್ - ಭಾಗ್ಯೋದಯ 

ಎಂ.ಪಿ.ಶಂಕರ್ - ರತ್ನಮಂಜರಿ

ವಜ್ರಮುನಿ - ಮಲ್ಲಮ್ಮನ ಪವಾಡ

ವಿಷ್ಣುವರ್ಧನ್ - ನಾಗರಹಾವು

ಅಂಬರೀಷ್ - ನಾಗರಹಾವು

ಅನಂತನಾಗ್ - ಸಂಕಲ್ಪ

ಶ್ರೀಧರ್ - ಅಮೃತ ಘಳಿಗೆ

ರಾಮಕೃಷ್ಣ - ಬಬ್ರುವಾಹನ

ಅಶೋಕ್ - ವಿಜಯವಾಣಿ

ಮಾನು - ತಬ್ಬಲಿಯು ನೀನಾದೆ ಮಗನೆ

ಶಂಕರನಾಗ್ - ಒಂದಾನೊಂದು ಕಾಲದಲ್ಲಿ 

ಹಳೆ ನಟಿಯರು 

ಪಂಢರಿಬಾಯಿ - ವಾಣಿ

ಮಂಜುಳ - ಮನೆ ಕಟ್ಟಿ ನೋಡು

ಎಂ.ವಿ.ರಾಜಮ್ಮ - ಮೊದಲ ತೇದಿ

ಹರಿಣಿ - ಜಗನ್ಮೋಹಿನಿ

ಸಾಹುಕಾರ್ ಜಾನಕಿ - ದೇವ ಕನ್ನಿಕೆ 

ಬಿ.ಸರೋಜಾದೇವಿ - ಶ್ರೀರಾಮ ಪೂಜಾ

ಕಲ್ಪನಾ - ಸಾಕು ಮಗಳು

ಭಾರತಿ - ಲವ್ ಇನ್ ಬ್ಯಾಂಗಲೋರ್

ಹೊಸ ನಟರು

ರಾಘವೇಂದ್ರ ರಾಜಕುಮಾರ್ - ಶ್ರೀ ಶ್ರೀನಿವಾಸ ಕಲ್ಯಾಣ ( ೧೯೭೪ ) ಬಾಲನಟ ಚಿರಂಜೀವಿ ಸುಧಾಕರ

ಪುನೀತ್ ರಾಜಕುಮಾರ್ - ಪ್ರೇಮದ ಕಾಣಿಕೆ ( 1976 )  / ಅಪ್ಪು ( 2002 )

ಶಿವರಾಜ್ ಕುಮಾರ್ - ಆನಂದ್ ( 1986 )

ಜೈಜಗದೀಶ್ - ಫಲಿತಾಂಶ

ವಿನೋದ್ ರಾಜ್ - ಡ್ಯಾನ್ಸ್ ರಾಜಾ ಡ್ಯಾನ್ಸ್

ಕಾಶೀನಾಥ್ - ಅನುಭವ

ಸುನಿಲ್ - ಶೃತಿ ( 1990 )

ರಮೇಶ್ - ಸುಂದರ ಸ್ವಪ್ನಗಳು

ಪ್ರಭಾಕರ್ - ಕಾಡಿನ ರಹಸ್ಯ

ದೇವರಾಜ್ - ಆಗಂತುಕ

ಶಶಿಕುಮಾರ್ - ಚಿರಂಜೀವಿ ಸುಧಾಕರ

ಜಗ್ಗೇಶ್ - ಭಂಡ ನನ್ ಗಂಡ

ರವಿಚಂದ್ರನ್ - ಖದೀಮ ಕಳ್ಳರು ( 1982 )

ಕುಮಾರ್ ಬಂಗಾರಪ್ಪ - ವಿಜಯೋತ್ಸವ

ಹೊಸ ನಟಿಯರು

ಸುಧಾರಾಣಿ - [ಕಿಲಾಡಿ ಕಿಟ್ಟು-ಬಾಲ ನಟಿಆನಂದ್ ( 1986 )

ಉಮಾಶ್ರೀ - ಅನುಭವ ( 1987 )

ವಿನಯಾ ಪ್ರಸಾದ್ - ಮಧ್ವಾಚಾರ್ಯ ( 1988 )

ಮಾಲಾಶ್ರೀ - ನಂಜುಂಡಿ ಕಲ್ಯಾಣ ( 1989)

ಸುಮನ್ ರಂಗನಾಥನ್ - ಸಿ.ಬಿ.ಐ.ಶಂಕರ್ ( 1989 )

ಶೃತಿ - ಶೃತಿ ( 1990 ) 

ಭವ್ಯ - ಪ್ರೇಮಪರ್ವ

ಅನು ಪ್ರಭಾಕರ್ - ಚಪಲ ಚನ್ನಿಗರಾಯ ( ಬಾಲ ಕಲಾವಿದೆ ) ಹೃದಯಾ ಹೃದಯಾ ( 1999)

ಹೊಚ್ಚ ಹೊಸ ನಟರು

ವಿಜಯ್ ರಾಘವೇಂದ್ರ - ಚಿನ್ನಾರಿ ಮುತ್ತಾ ( 1993 )

ಉಪೇಂದ್ರ - ಎ ( 1998 )

ಸುದೀಪ್ - ತಾಯವ್ವ ( ಬಿಡುಗಡೆ ಆಗಲಿಲ್ಲ ) ಪ್ರತ್ಯರ್ಥ ( 1999 )

ದರ್ಶನ್ - ಮೆಜೆಸ್ಟಿಕ್ ( 2000 )

ಕೋಮಲ್ - ಕಿಲಾಡಿ ( 2000 ) 

ಅನಿರುದ್ಧ - ಚಿಟ್ಟೆ ( 2001 )

ಧ್ಯಾನ್ - ನನ್ನ ಪ್ರೀತಿಯ ಹುಡುಗಿ ( 2001) 

ಪ್ರೇಮ್ - ನೆನಪಿರಲಿ ( 2005 )

ದುನಿಯಾ ವಿಜಯ್ - ಚಪ್ಪಾಳೆ ( 2005 )  

ಗಣೇಶ್ - ಗುಟ್ಟು / ಚೆಲ್ಲಾಟ ( 2006 )

ದಿಗಂತ್ - ಮಿಸ್ ಕ್ಯಾಲಿಫೋರ್ನಿಯಾ ( 2006 )

ಚೇತನ್ - ಆ ದಿನಗಳು ( 2007 ) 

ಪ್ರಜ್ವಲ್ ದೇವರಾಜ್ - ಗೆಳೆಯ ( 2007 ) 

ಶ್ರೀನಗರ ಕಿಟ್ಟಿ - ಇಂತಿ ನಿನ್ನ ಪ್ರೀತಿಯ ( 2008 )

 ಹೊಚ್ಚ ಹೊಸ ನಟಿಯರು

ರಶ್ಮಿ - ಮೆಲ್ಲುಸಿರೇ ಸವಿಗಾನ (2004 )

ಪೂಜಾ ಗಾಂಧಿ - ಮುಂಗಾರು ಮಳೆ (2006 )

ಶುಭಾ ಪೂಂಜಾ - ಜಾಕ್ ಪಾಟ್ ( 2006 ) 

ಶರ್ಮಿಳಾ ಮಾಂಡ್ರೆ - ಸಜನಿ ( 2007 )

ಐಂದ್ರಿತಾ ರೇ - ಮೆರವಣಿಗೆ ( 2008 )

ರಾಧಿಕಾ ಪಂಡಿತ್ - ಮೊಗ್ಗಿನ ಮನಸು ( 2008 )

ಸೋನು - ಇಂತಿ ನಿನ್ನ ಪ್ರೀತಿಯ ( 2008 )

Wednesday, May 14, 2014

ನಿಮಗೆ ಗೊತ್ತಿಲ್ಲದ ರಾಮಾಯಣದ 10 ರಹಸ್ಯಗಳು

ರಾವಣನ ಸಾವಿಗೆ ಪಾರ್ವತಿ ಕಾರಣ!
ನಮಗೆ ತಿಳಿದಿರುವಂತೆ ಹತ್ತು ತಲೆಯ ದುಷ್ಟ ರಾವಣನ ಸಾವಿಗೆ ಕಾರಣ ಸೀತೆ. ಆದರೆ, ನಿಜವಾಗಿ ನೋಡಿದರೆ ಅವನ ಸಾವಿಗೆ ಸೀತೆ ನೆಪ ಮಾತ್ರ. ಅದಕ್ಕೆ ಮೂಲ ಕಾರಣ ಪಾರ್ವತಿಯ ಶಾಪ. ಈಶ್ವರ ರಾವಣನ ತಪಸ್ಸಿಗೆ ಮೆಚ್ಚಿ ಆತ್ಮಲಿಂಗ ಕೊಟ್ಟ ಎಂದು ಕೇಳಿದ್ದೇವೆ. ಆದರೆ ಪಾರ್ವತಿ ಶಾಪ ಕೊಟ್ಟಿದ್ದು ನಮಗೆ ಗೊತ್ತಿಲ್ಲ. ಆತ್ಮಲಿಂಗ ಪಡೆಯುವ ಕಸರತ್ತಿನಲ್ಲಿ ಒಮ್ಮೆ ಶಿವನನ್ನು ಮೆಚ್ಚಿಸಲು ರಾವಣ ಕೈಲಾಸ ಪರ್ವತವನ್ನೇ ಎತ್ತಿದ್ದ. ಆಗ ಪಾರ್ವತಿಗೆ ಬಹಳ ಹೆದರಿಕೆಯಾಗಿತ್ತಂತೆ. ರಾವಣನ ಮೇಲೆ ಸಿಟ್ಟುಗೊಂಡ ಆಕೆ, ನಿನಗೆ ಹೆಂಗಸಿನಿಂದಲೇ ಸಾವು ಎಂದು ಶಾಪ ಕೊಟ್ಟಳಂತೆ.

ಸೇತುವೆ ಕಟ್ಟಲು ಎಷ್ಟು ದಿನ ಬೇಕಾಯ್ತು?
ಭಾರತ-ಶ್ರೀಲಂಕಾ ನಡುವೆ ಇರುವ ರಾಮಸೇತು ಒಡೆಯಲು ಎರಡು ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದನ್ನು ಕಟ್ಟಲು ರಾಮನ ಕಪಿಸೈನ್ಯ ತೆಗೆದುಕೊಂಡಿದ್ದು ಕೇವಲ ಐದು ದಿನ! ಸೇತುವೆಯನ್ನು ಕಟ್ಟಿದ್ದು ಕಪಿಸೈನ್ಯ ಎಂಬುದು ಕೂಡ ಪೂರ್ತಿ ನಿಜವಲ್ಲ. ಅದನ್ನು ನಿರ್ಮಿಸಿದ್ದು ರಾಮನ ಅಂತಃಶಕ್ತಿ. ಇಲ್ಲವಾದರೆ, ಯಾರಾದರೂ ಮಂಗಗಳನ್ನಿಟ್ಟುಕೊಂಡು ಸಮುದ್ರಕ್ಕೆ ಸೇತುವೆ ಕಟ್ಟಲು ಸಾಧ್ಯವೇ? ವಾಲ್ಮೀಕಿಗೆ ರಾಮನನ್ನು ಪವಾಡಪುರುಷನನ್ನಾಗಿ ಮಾಡಲು ಇಷ್ಟವಿರಲಿಲ್ಲ. ಅವನನ್ನು ಒಳ್ಳೆಯ ಮನುಷ್ಯನನ್ನಾಗಿ ಮಾಡಿ (ಪುರುಷೋತ್ತಮ) ಜನರಿಗೆ ಆದರ್ಶವಾಗಿ ನೀಡಬೇಕು ಎಂಬುದು ಅವರ ಮನಸ್ಸಿನಲ್ಲಿತ್ತು. ಹಾಗಾಗಿ ಕಪಿಗಳ ನೆರವಿನಿಂದ ರಾಮ ಸೇತುವೆ ಕಟ್ಟಿದ ಎಂಬಂತೆ ಬಿಂಬಿಸಿದರು.

ವನವಾಸಕ್ಕೆ ಹೋದಾಗ ರಾಮನಿಗೆ 27 ವರ್ಷ
ರಾಮಾಯಣವನ್ನು ಸೂಕ್ಷ್ಮವಾಗಿ ಓದಿದರೆ ಮಾತ್ರ ಇದು ತಿಳಿಯುತ್ತದೆ. ರಾಮ ವನವಾಸಕ್ಕೆ ಹೊರಟಾಗ ಅವನಿಗೆ 27 ವರ್ಷದ ಪ್ರಾಯ. ಇನ್ನೊಂದು ಕುತೂಹಲಕರ ಸಂಗತಿಯೆಂದರೆ, ಕಾಡಿಗೆ ಹೋದಮೇಲೆ ರಾಮ ಅಲ್ಲಿ ಸುಖವಾಗಿರಲೆಂದು ಅಪ್ಪ ದಶರಥ ಅವನಿಗೆ ತುಂಬಾ ಸಂಪತ್ತು ಕೊಟ್ಟು ಕಳಿಸಬೇಕೆಂದು ಬಯಸಿದ್ದ. ಆದರೆ ಅವನು ಖಾಲಿ ಕೈಲಿ ಹೋಗಬೇಕೆಂದು ಕೈಕೇಯಿ ತಾಕೀತು ಮಾಡಿದಳು. ಅದಕ್ಕೂ ಮುನ್ನವೇ, ಅರಮನೆಯಿಂದ ಏನನ್ನೂ ತೆಗೆದುಕೊಂಡು ಹೋಗಬಾರದೆಂದು ರಾಮ ನಿರ್ಧರಿಸಿದ್ದ. ಕೈಕೇಯಿ ಹೇಳುವುದಕ್ಕೂ ಮೊದಲೇ ಸೀತೆಗೆ ನಾರುವಸ್ತ್ರ ಉಟ್ಟುಕೊಳ್ಳಲೂ ಅವನು ಸೂಚಿಸಿದ್ದ.

ರಾಮ ಶಿವಧನುಸ್ಸನ್ನು ಮುರಿಯಲಿಲ್ಲ!
ಜನಕ ಮಹಾರಾಜ ಏರ್ಪಡಿಸಿದ್ದ ಸ್ವಯಂವರದಲ್ಲಿ ಶಿವಧನುಸ್ಸನ್ನು ಮುರಿದು ರಾಮ ಸೀತೆಯನ್ನು ಮದುವೆಯಾದ ಎಂಬ ಜನಪ್ರಿಯ ಕತೆ ಚಾಲ್ತಿಯಲ್ಲಿದೆ. ಆದರೆ, ಮೂಲ ವಾಲ್ಮೀಕಿ ರಾಮಾಯಣದಲ್ಲಿ ಈ ಸನ್ನಿವೇಶವೇ ಇಲ್ಲ. ಶಿವನ ಧನುಸ್ಸನ್ನು ಹೆದೆಗೇರಿಸಿ ರಾಮ ಮುರಿದ ಎಂಬ ಘಟನೆ ಬರುವುದು ತುಳಸೀದಾಸರ ರಾಮಾಯಣದಲ್ಲಿ. ಇದೊಂದು ರೋಚಕ ಕತೆಆಗಿರುವುದರಿಂದ ಎಲ್ಲರ ಮನಸ್ಸಿನಲ್ಲೂ ಉಳಿದಿರಬೇಕು.

ರಾಮಾಯಣದ ಪ್ರಕಾರ ದೇವರು ಕೇವಲ 33
ಹಿಂದೂಗಳ ನಂಬಿಕೆಯಂತೆ ಮುಕ್ಕೋಟಿ (ಮೂರು ಕೋಟಿ) ದೇವರು, ಮೂವತ್ತಮೂರು ಕೋಟಿ ದೇವರು ಎಂದೆಲ್ಲ ಹೇಳಲಾಗುತ್ತದೆ. ಸರಿಯಾಗಿ ಕುಳಿತು ಲೆಕ್ಕ ಹಾಕಿದರೆ ಲಕ್ಷಾಂತರ ದೇವರಂತೂ ಸಿಕ್ಕೇ ಸಿಗುತ್ತಾರೆ. ಆದರೆ ರಾಮಾಯಣದ ಪ್ರಕಾರ ದೇವರು ಹಾಗೂ ದೇವತೆಗಳಿರುವುದು 33 ಮಾತ್ರ. ರಾಮಾಯಣದ ಅರಣ್ಯಕಾಂಡದಲ್ಲಿ ಇದರ ಉಲ್ಲೇಖವಿದೆ.

ದಶರಥ ಮುದುಕನಾದ ಮೇಲೆ ರಾಮ ಹುಟ್ಟಿದ
ಮದುವೆಯಾಗಿ ಬಹಳ ವರ್ಷಗಳವರೆಗೂ ದಶರಥ ರಾಜನಿಗೆ ಮಕ್ಕಳಿರಲಿಲ್ಲ. ಮೂವರು ಹೆಂಡಿರಿದ್ದರೂ ಅವನಿಗೆ ಸಂತಾನ ಭಾಗ್ಯ ಲಭಿಸಿರಲಿಲ್ಲ. ಕೊನೆಗೆ 60 ವರ್ಷವಾದಾಗ ಚಿಂತೆ ಜೋರಾಯಿತು. 'ನನ್ನ ನಂತರ ಅಯೋಧ್ಯೆಯ ಕತೆಯೇನು?' ಆಗ ಪುತ್ರಕಾಮೇಷ್ಠಿ ಯಾಗ ಮಾಡಿದ. ರಾಮ ಹುಟ್ಟಿದ. ನಂತರ ಲಕ್ಷ್ಮಣ, ಭರತ, ಶತ್ರುಘ್ನರು ಹುಟ್ಟಿದರು.

ಲಂಕೆ ನಿಜವಾಗಿ ರಾವಣನದ್ದಲ್ಲ
ಲಂಕೆಗೆ ರಾವಣನ ಲಂಕೆ ಎಂದೇ ಕರೆಯಲಾಗುತ್ತದೆ. ಆದರೆ ಅದು ಮೂಲತಃ ಕುಬೇರನದು. ಲಂಕೆ ಸಂಪೂರ್ಣ ಚಿನ್ನದಿಂದ ನಿರ್ಮಿತವಾಗಿತ್ತು. ಜಗತ್ತಿನ ನಂ.1 ಶ್ರೀಮಂತ ಕುಬೇರ ಅದನ್ನು ನಿರ್ಮಿಸಿ ಆಳುತ್ತಿದ್ದ. ಅವನ ತಮ್ಮ ರಾವಣ. ಅವನಿಗೆ ತಾನೇ ಲಂಕೆಯ ಅಧಿಪತಿಯಾಗಬೇಕು ಎಂಬ ಆಸೆ ಹುಟ್ಟಿತು. ಕುಬೇರ ಅಷ್ಟೇನೂ ಪರಾಕ್ರಮಿಯಲ್ಲ. ಆದರೆ ರಾವಣ ಭಯಂಕರ ಶಕ್ತಿವಂತ. ಅಣ್ಣನನ್ನೇ ಸೋಲಿಸಿ ಲಂಕೆಯನ್ನು ಗೆದ್ದು ತಾನು ಆಳತೊಡಗಿದ.

ಶಿವ ರಾವಣನಿಗೆ ವರ ಕೊಟ್ಟ, ಶಿವನ ಶಿಷ್ಯ ಶಾಪ ಕೊಟ್ಟ!
ವಾಸ್ತವವಾಗಿ ಶಿವನಿಗೂ ರಾವಣನನ್ನು ಕಂಡರಾಗುತ್ತಿರಲಿಲ್ಲ. ಆದರೆ ತಪಸ್ಸು ಮಾಡಿ ತಮ್ಮನ್ನು ಮೆಚ್ಚಿಸುವವರನ್ನು ಕಡೆಗಣಿಸುವ ಶಕ್ತಿ ದೇವರಿಗೂ ಇರಲಿಲ್ಲ. ಹಾಗಾಗಿ ರಾವಣನಿಗೆ ಅನಿವಾರ್ಯವಾಗಿ ವರ ಕೊಟ್ಟ. ಆದರೆ ಶಿವನ ಹೆಂಡತಿ ಪಾರ್ವತಿ ಮತ್ತು ಶಿವನ ವಾಹನ ನಂದಿ ಮಾತ್ರ ರಾವಣನಿಗೆ ಶಾಪ ಕೊಟ್ಟಿದ್ದರು. ಒಮ್ಮೆ ಶಿವನನ್ನು ನೋಡಲು ರಾವಣ ಕೈಲಾಸ ಪರ್ವತಕ್ಕೆ ಹೋಗಿದ್ದ. ಆಗ ಅಲ್ಲಿದ್ದ ನಂದಿಯನ್ನು ನೋಡಿ ಆಡಿಕೊಂಡು ನಕ್ಕನಂತೆ. ಅದರಿಂದ ಸಿಟ್ಟುಗೊಂಡ ನಂದಿ, ಒಂದು ಕೋತಿಯಿಂದ ನಿನ್ನ ಅವಸಾನವಾಗಲಿ ಎಂದು ಶಾಪ ಕೊಟ್ಟನಂತೆ. ನಂತರ ಹನುಮಂತನಿಂದಲೇ ರಾವಣನ ಅವಸಾನ ಆರಂಭವಾಯಿತು.

ಅಪ್ಪನ ಮೇಲೇ ಯುದ್ಧ ಮಾಡು ಎಂದಿದ್ದ ಲಕ್ಷ್ಮಣ
ರಾಮನಿಗೆ ಪಟ್ಟಾಭಿಷೇಕ ಮಾಡುವುದಿಲ್ಲವೆಂದೂ, ಅವನು ವನವಾಸಕ್ಕೆ ಹೋಗಬೇಕೆಂದೂ ದಶರಥ ಮಹಾರಾಜ ಹೇಳಿದಾಗ ಲಕ್ಷ್ಮಣ ಬಹಳ ಸಿಟ್ಟುಗೊಂಡಿದ್ದ. ಅಪ್ಪನ ಮೇಲೆ ಯುದ್ಧ ಮಾಡಿ, ಅವನನ್ನು ಸೋಲಿಸಿ ಸಿಂಹಾಸನ ಗೆಲ್ಲು ಎಂದು ಅಣ್ಣನಿಗೆ ಅವನು ಬಹಳ ಒತ್ತಾಯ ಮಾಡಿದ. ಆಲಕ್ಷ್ಮಣನಿಗೆ ಸಮಾಧಾನ ಮಾಡಿದ.

ಸೀತೆಗಾಗಿ ಇಂದ್ರ ಪಾಯಸ ತಂದಿದ್ದ!
ಸೀತೆ ರಾವಣನ ಅಶೋಕ ವನದಲ್ಲಿದ್ದಾಗ ಅಲ್ಲಿಗೆ ಹೊರಗಿನಿಂದ ಹೋದವನು ಹನುಮಂತ ಮಾತ್ರ ಎಂದು ನಾವೆಲ್ಲ ಅಂದುಕೊಂಡಿದ್ದೇವೆ. ಆದರೆ, ಅದಕ್ಕೂ ಮೊದಲೇ ಇಂದ್ರ ಅಲ್ಲಿಗೆ ಹೋಗಿದ್ದ. ಸೀತೆಯ ಅಪಹರಣ ಮಾಡಿ ರಾವಣ ಅವಳನ್ನು ಅಶೋಕ ವನಕ್ಕೆ ತೆಗೆದುಕೊಂಡು ಹೋದ ಸುದ್ದಿ ಬ್ರಹ್ಮನಿಗೆ ಗೊತ್ತಾಯಿತು. ಅವನು ಬಹಳ ಬೇಸರಗೊಂಡ. ಸೀತೆಗೆ ಸಂತೋಷವಾಗಲಿ ಎಂದು ಇಂದ್ರನ ಬಳಿ ಪಾಯಸ ಕೊಟ್ಟು ಕಳಿಸಿದ. ಇಂದ್ರ ಅದನ್ನು ತೆಗೆದುಕೊಂಡು ಬಂದು, ತನ್ನ ಮಂತ್ರಶಕ್ತಿಯಿಂದ ಎಲ್ಲಾ ರಾಕ್ಷಸರಿಗೂ ನಿದ್ದೆ ಬರಿಸಿ, ನಂತರ ಸೀತೆಗೆ ಪಾಯಸ ಕೊಟ್ಟಿದ್ದ.

Creative

Tuesday, May 6, 2014

Aralutiru Jeevada Geleya Lyrics - Mungaru Male (2006)

Movie: Mungaaru Male (2006)

Music: Manomurthy
Singer: Shreya Ghoshal
Lyrics: Jayanth Kaikini

Aralutiru Jeevada Geleya..
Snehada Sinchanadalli..
Baadadiru Snehada Hoove.. Premada Bandanadalli..
Manasalle Irali Bhaavane..
Midiyutirali Mouna Veene.. Heege Summane..
Aralutiru Jeevada Geleya..

Hakkiyu Haadide Tanna Hesaranu Helade..
Sampige Beeride Kampanu Yaarigu Kelade..
Beesuva Gaaliya Hakkiya Haadina Nantige Hesarina Hangilla..
Namageke Adara Yochane..
Beda Geleya Nantige Hesaru.. Yaake Summane..
Aralutiru Jeevada Geleya..

Maathige Meerida Bhaavada Seletave Sundara..
Nalumeyu Thumbida Manasige Baaradu Besara..
Baala Daariyali Bereyaadaru Chandira Baruvanu Namma Jothe..
Kaanuvenu Avanali Ninnane..
Irali Geleya Ee Anubandha.. Heege Summane..

Aralutiru Jeevada Geleya..
Snehada Sinchanadalli..
Baadadiru Snehada Hoove.. Premada Bandanadalli..
Manasalle Irali Bhaavane..
Midiyutirali Mouna Veene.. Heege Summane..

Aralutiru Jeevada Geleya..

6 Serious Medical Symptoms You Shouldn't Ignore By Katherine Kam

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Monday, May 5, 2014

Great Tips for Improving Your Life



Dr. Randy Pausch died of pancreatic cancer in 2008, but wrote a book 'The last lecture" before then, one of the bestsellers in 2007. What a legacy to leave behind...
In a letter to his wife Jai and his children, Dylan, Logan , and Chloe, he wrote this beautiful "guide to a better life" for his wife and children to follow. May you be blessed by his insight.
 
Personality:
1. Don't compare your life to others'. You have no idea what their journey is all about.
2. Don't have negative thoughts of things you cannot control. Instead invest your energy in the positive present moment
3. Don't over-do; keep your limits
4. Don't take yourself so seriously; no one else does
5. Don't waste your precious energy on gossip
6. Dream more while you are awake
7. Envy is a waste of time. You already have all you need..
8. Forget issues of the past. Don't remind your partner of his/her mistakes of the past. That will ruin your present happiness.
9. Life is too short to waste time hating anyone. Don't hate others.
10. Make peace with your past so it won't spoil the present
11. No one is in charge of your happiness except you
12. Realize that life is a school and you are here to learn.  Problems are simply part of the curriculum that appear and fade away like algebra class but the lessons you learn will last a lifetime.
13. Smile and laugh more
14. You don't have to win every argument. Agree to disagree.
 
 
 

Friday, May 2, 2014

Success Mantras..

Click Here if You cant see Images

Click Here if You cant see Images
Click Here if You cant see Images

Click Here if You cant see Images

Click Here if You cant see Images
Click Here if You cant see Images
Click Here if You cant see Images

Click Here if You cant see Images

Click Here if You cant see Images
Click Here if You cant see Images

Nice Thoughts


Life is too short to be spent alone.
Life is about the people we meet and the things we create with them.
New creations always bring happiness in our life.
Creativity is contagious, let it spread.
So, let us go out and start creating.
Let loneliness and gloominess go away and hope and happiness brighten our life 

Fact of life:
If everyone is happy with you,
then surely you have made many compromises in your life.
And if you are happy with everyone,
then surely you have ignored many faults of others


Anyone can love you when the sun is shining.
In the storms is where you learn who truly cares for you

Friendship is unnecessary, like philosophy, like art….
It has no survival value;
Rather it is one of those things which give value to survival

A best friend is someone who loves you when you forget to love yourself.

Never walk away from sincere friends.
When you see some faults, be patient and realize that nobody is perfect.
It is affection that matters, not perfection.
__._,_.___