Friday, June 5, 2020

ವಿಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು

*1. ಹಿಮೋಗ್ಲೋಬಿನ್ ಮುಖ್ಯವಾಗಿ ಈ ಲೋಹವನ್ನು ಒಳಗೊಂಡಿದೆ-ಕಬ್ಭಿಣ*

*2. ಗ್ರಾಹಂಬೆಲ್ ಟಿಲಿಪೋನ್‍ನ್ನು ಯಾವ ವರ್ಷದಲ್ಲಿ ಸಂಶೋಧಿಸಿದವನು-1876*

*3. ಆಹಾರ ಯಾವ ಭಾಗದಲ್ಲಿ ಹೆಚ್ಚಾಗಿ ಪಚನ ಕ್ರಿಯೆಗೆ ಒಳಪಡುತ್ತದೆ-ಸಣ್ಣಕರುಳು*

*4. ವಿಟಾಮಿನ್ ಎ ಅಧಿಕವಾಗಿರುವ ಆಹಾರ ಪದಾರ್ಥ- ಕ್ಯಾರೇಟ್

*5. ಲಿವರ್‍ನಲ್ಲಿ ಸಂಗ್ರಹವಾಗಿರುವ ವಿಟಮಿನ್- ಎ&ಡಿ*

*6. ಆಗಲೇ ಹುಟ್ಟುವ ಶಿಶುವಿನಲ್ಲಿ ಎಷ್ಟು ಮೂಳೆಗಳು ಇರುತ್ತದೆ-300*

*7. ಮಾನವನ ರಕ್ತ ಶೇಕಡಾ ಎಷ್ಟು ಪ್ರಮಾಣ ಪ್ಲಾಸ್ಮಾ ಹೊಂದಿದೆ- 55%*

*8. ಕೆಂಪು ರಕ್ತದ ಕಣಗಳಿಗೆ
ಅವಶ್ಯವಾಗಿರುವುದು ಯಾವುದು- ಕಬ್ಬಿಣ ಅಂಶ*

*9. ಕಾಲರಾ ರೋಗಕ್ಕೆ ಕಾರಣವಾದ ಜೀವಿ- ವಿಬ್ರಿಯೋ ಕಾಲರೆ*

*10. ಹೃದಯಾಘಾತ ಯಾವ ಕಾರಣದಿಂದ ಆಗುತ್ತದೆ-ಕೊಲೆಸ್ಟಾಲ್*

*11. ಮಿಯೋಪಿಯಾ ರೋಗ ಯಾವ ಅಂಗಕ್ಕೆ ತಗುಲುತ್ತದೆ-ಕಣ್ಣು*

*12. ರಿಕೇಟ್ಸ್ ರೋಗ ಯಾವ ಅಂಗಕ್ಕೆ ತಗಲುತ್ತದೆ- ಮೂಳೆ*

*13. ಇ.ಸಿ.ಜಿ. ಯಾವ ಅಂಗದ ಕಾರ್ಯವನ್ನು ಪರೀಕ್ಷಿಸಲು ಬಳಸಲಾಗುತ್ತದೆ-ಹೃದಯ*

*14. ಟ್ರಿಪಲ್ ಆ್ಯಂಟಿಜನ್ ಚುಚ್ಚುಮದ್ದು ಮಕ್ಕಳಿಗೆ ರೋಗದ ವಿರುದ್ದವಾಗಿ ಕೊಡುತ್ತಾರೆ-ನಾಯಿ ಕೆಮ್ಮು/ ಧನುರ್ವಾಯು/ಗಂಟಲುಬೇನೆ*

*15. ಜೀವಿಗಳಿಗೆ ಪ್ರಾಥಮಿಕ ಶಕ್ತಿಯ ಮೂಲ ಇದಾಗಿದೆ-ಸೂರ್ಯ*

*16. ಡಿ.ಎನ್.ಎ ದಲ್ಲಿ ಇದು ಕಂಡುಬರುವುದಿಲ್ಲ- ಯುರ್ಯಾಸಿಲ್*

*17. ಜೀರ್ಣಕ್ರೀಯೆ
ಆರಂಭಗೊಳ್ಳುವುದು- ಬಾಯಿಯ ಅಂಗಳದಲ್ಲಿ*

*18. ಬೂದಿ ರೋಗ ಯಾವ ಬೆಳೆಗೆ ಬರುತ್ತದೆ-ಗೋಧಿ*

*19. ಬ್ಯಾಕ್ಸೈಟ್ ಇದು ಯೂವುದರ ಅದಿರು-ಅಲ್ಯೂಮಿನಿಯಂ*

*20. ಶಾಶ್ವತ ಗಡಸು ನೀರಿಗೆ ಕಾರಣವಾದ ಅಂಶ ಯಾವುದು-ಸಲ್ಪೇಟ್& ಕ್ಲೋರೈಡ್

No comments:

ಶ್ರೀ ಕೃಷ್ಣದೇವರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳನ್ನು ತಿಳಿಸಿ?

  ಶ್ರೀಮನು ಶ್ರೀಮಂನ್ ಮಹಾರಾಜಾಧಿರಾಜ ರಾಜಪರಮೇಶ್ವರ ಶ್ರೀ ವೀರಪ್ರತಾಪ ಶ್ರೀ ವೀರ ಕೃಷ್ಣರಾಯ ಮಹಾರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳು ಶಾಸನಗಳಲ್ಲಿ ದೊರಕುತ್ತವೆ...