Friday, June 19, 2020

ಎಲ್ಲಾ ಪರಿಕ್ಷೆಗೂ ಬಹುಮುಖ್ಯವಾದವು

ಡೋಲ್ ಡ್ರಮ್ಸ್ ಎಂದರೆ- ಭೂಮಧ್ಯ ರೇಖೆಯುದ್ದಕ್ಕೂ ಇರುವ ಕಡಿಮೆ ಒತ್ತಡದ ಪ್ರದೇಶ 

ಹೊಗೇನಕಲ್ ವಿವಾದವು ಯಾವ ರಾಜ್ಯಗಳ ನಡುವೆ ನಡೆದಿತ್ತು-ಕರ್ನಾಟಕ ಮತ್ತು ತಮಿಳುನಾಡು

ಮ್ಯಾಂಗನೀಸ್ ಅದಿರು ವಿಫುಲವಾಗಿ ಕರ್ನಾಟಕದಲ್ಲಿ ದೊರೆಯುವ ಸ್ಥಳ-ಸಂಡೂರು

ಕರ್ನಾಟಕದಲ್ಲಿ ಈಶಾನ್ಯಕ್ಕೆ ಹರಿಯುವ ನದಿ- ತುಂಗಭದ್ರಾ

ನಮ್ಮ ಜಲಗೋಳದ ಅತೀ ದೊಡ್ಡ ಸಾಗರ -ಫೆಸಿಫಿಕ ಸಾಗರ

1999 ರಲ್ಲಿ ಭಾರತ ರತ್ನ ಪ್ರಶಸ್ತಿ ಇವರಿಗೆ ನೀಡಲಾಯಿತು -ಅಮರ್ತ್ಯ ಸೇನ್

ಉಸಿರಾಟ ಕ್ರಿಯೆಯಲ್ಲಿ ಶಕ್ತಿಯನ್ನು ಬಿಡುಗಡೆ ಮಾಡುವ ಕಣದಂಗ
-ಮೈಟೋಕಾಂಡ್ರಿಯಾ

ಮೊದಲ ಅಂತರರಾಷ್ಟ್ರೀಯ ಯೋಗ
ದಿನಾಚರಣೆ ಆಚರಿಸಿದ್ದು -
 ಜೂನ್ 21, 2015.

ಪ್ರಪಂಚದಲ್ಲಿ ಕುಟುಂಬ ಯೋಜನೆಯನ್ನು
ಸರ್ಕಾರದ ಆಧಿಕೃತ ಕಾರ್ಯಕ್ರಮವಾಗಿ ಸ್ವೀಕರಿಸಿದ
ಮೊದಲ -ಭಾರತ

ಭಾರತದಲ್ಲಿ ಮೊದಲು ಶಾಸ್ತ್ರೀಯ
ಸ್ಥಾನ ಪಡೆದ ಭಾಷೆ -
- ಸಂಸ್ಕೃತ.

ಈ ನಗರದಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತದೆ -ಓಸ್ಲೋ (ನಾರ್ವೆ)

ಪ್ರಥಮ ರಾಜೀವಗಾಂಧಿ ಖೇಲರತ್ನ ಪ್ರಶಸ್ತಿ ಪಡೆದವರು -ವಿಶ್ವನಾಥ ಆನಂದ (ಚೆಸ್)

ಭಾರತದಲ್ಲಿ ಎರಡು ರಾಜಧಾನಿಯನ್ನು
ಹೊಂದಿರುವ ರಾಜ್ಯ ಯಾವುದು?
- ಜಮ್ಮು-ಕಾಶ್ಮೀರ.

ತಾನಸೇನ್ ಸಮ್ಮಾನ್ ಪ್ರಶಸ್ತಿಯನ್ನು ಸ್ಥಾಪಿಸಿದ ಸರ್ಕಾರ -ಮಧ್ಯಪ್ರದೇಶ

ರೈಸ್ ಟೆಕ್ನಾಲಜಿ ಪಾರ್ಕ್ ಎಲ್ಲಿದೆ?
 ಸೋಮನಾಳ (ಕಾರಟಗಿ).(ತಾ:- ಗಂಗಾವತಿ,
ಜಿ:- ಕೊಪ್ಪಳ).

5000 ಕೋಟಿಗಿಂತ ಹೆಚ್ಚು ಬಂಡವಾಳ ಹೊಂದಿದ ಉದ್ದಿಮೆಗಳನ್ನು ------ ಎನ್ನುವರು?
ಮಹಾರತ್ನ ಉದ್ದಿಮೆಗಳು.

ಭಾರತದ ಭೌಗೋಳಿಕ ಕೇಂದ್ರ- ಮದ್ಯಪ್ರದೇಶದ ಜಬ್ಬಲಪುರ

"ಮೀನು ಸಾಕಾಣಿಕೆ" ಯಾವ ವಲಯಕ್ಕೆ ಉದಾಹರಣೆ?
  ಪ್ರಾಥಮಿಕ.

"ಕೋಸಿ" ಯಾವ ನದಿಯ ಉಪನದಿ?
* ಗಂಗಾ ನದಿ.

"ಚಕ್ರ" ಜಲವಿದ್ಯುತ್ ಉತ್ಪಾದನಾ ಕೇಂದ್ರ ಯಾವ ರಾಜ್ಯದಲ್ಲಿದೆ?(ಪ್ರವೀಣ ಹೆಳವರ)
 ಕರ್ನಾಟಕ.

ಒಲಂಪಿಕ್ ಪದಕವನ್ನು ಗೆದ್ದ ಮೊದಲ ಭಾರತೀಯ ಮಹಿಳೆ -ಕರ್ಣಂ ಮಲ್ಲೇಶ್ವರಿ

ವಿಲಿಯಂ ಕಪ್ ಪ್ರಶಸ್ತಿಯನ್ನು ಈ ಆಟಕ್ಕೆ ನೀಡಲಾಗುತ್ತದೆ -ಬಾಸ್ಕೆಟ್ ಬಾಲ್

ಕನ್ನಡದ ಮೊದಲ ಅಕ್ಷರಮಾಲೆ ಕೃತಿಯಾದ ಜಿನಾಕ್ಷರ ಮಾಲೆಯನ್ನು ರಚಿಸಿದವರು -ಪೊನ್ನ 

ಒಲಂಪಿಕ್ ಕ್ರಿಡಾಕೂಟದಲ್ಲಿ ಹಾಕಿ ತಂಡವು ತನ್ನ ಮೊದಲ ಪದಕ ಪಡೆಯಲಾದ ವರ್ಷ -1928

ಜಗತ್ತಿನ ದೊಡ್ಡ ಕರಾವಳಿ ರೇಖೆ ಹೊಂದಿದ ದೇಶ ಇದಾಗಿದೆ -ಕೆನಡಾ

ಟೆಬಲ್ ಟೆನಿಸ್ ಒಲಂಪಿಕ್ ಕ್ರೀಡೆಯಾಗಿ ಸೇರ್ಪಡೆಯಾದ ವರ್ಷ -1988

ಬಾಕ್ಸಿಂಗ್ ಕ್ರೀಡೆ ಒಲಂಪಿಕ್ ಕ್ರೀಡೆಯಾಗಿ ಸೇರ್ಪಡೆಯಾದ ವರ್ಷ -1908

ಕ್ರೀಡಾ ಇತಿಹಾಸದಲ್ಲೇ ವೈಯಕ್ತಿಕ ಒಲಂಪಿಕ ಚಿನ್ನದ ಪದಕವನ್ನು ಗಳಿಸಿದ ಮೊದಲ ಭಾರತೀಯ -ಅಭಿನವ ಬಿಂದ್ರಾ

ಕ್ರೀಡಾ ಕ್ಷೇತ್ರದಲ್ಲಿ ನೀಡುವ ಅರ್ಜುನ್ ಪ್ರಶಸ್ತಿ ಸ್ಥಾಪಿಸಲಾದ ವರ್ಷ -1961

ಕ್ರಿಕೆಟ್ ಆಟದಲ್ಲಿ ಬೌಲಿಂಗ್ ವೇಗವನ್ನು ಅಳೆಯುವ ಸಾಧನ -ಮ್ಯಾಕ್ರೋಮೀಟರ್

ಯಾವ ನದಿಯು ಸಮಭಾಜಕ ವೃತ್ತವನ್ನು ಎರಡು ಸಲ ಹಾದು ಹೋಗುತ್ತದೆ- ಕಾಂಗೊ

ಕರ್ನಾಟಕ ರಾಜ್ಯದ ಈ ಜಿಲ್ಲೆಯಲ್ಲಿ ಹೆದ್ದಾರಿ ಹಾದು ಹೋಗುವುದಿಲ್ಲ-ಕೊಡಗು

ಪ್ರಪಂಚದ ಅತ್ಯಂತ ವಿಸ್ತಾರವಾದ ದ್ವೀಪ/ದ್ವೀಪ ಸಮೂಹ-ಗ್ರೀನ್ ಲ್ಯಾಂಡ್

ಅಘನಾಶಿನಿ ಮತ್ತು ಶರಾವತಿ ನದಿಗಳ ಮಧ್ಯ ಇರುವ ಪಟ್ಟಣಗಳ ಜೋಡಿ- ಕುಮಟಾ ಮತ್ತು ಹೊನ್ನಾವರ

ಕರ್ನಾಟಕ ರಾಜ್ಯದಲ್ಲಿ ಕರಡಿಗಳಿಗಾಗಿ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ- ಬಳ್ಳಾರಿ(ಪ್ರವೀಣ ಹೆಳವರ)

ನಮ್ಮ ದೇಶದ ಮೊಟ್ಟಮೊದಲಿನ ಜಲವಿದ್ಯುಚ್ಛಕ್ತಿ ಉತ್ಪಾದನಾ ಯೋಜನೆ-ಶಿವನಸಮುದ್ರ ಜಲಪಾತ

ಮಾಗೋಡು ಜಲಪಾತವನ್ನು ಉಂಟು ಮಾಡುವ ನದಿ-ಬೇಡ್ತಿ

ಸ್ನೂಕರ್ ಪಂದ್ಯದ ಕೊನೆಯಲ್ಲಿ ಹೊಡೆಯುವ ಚೆಂಡು ಈ ಬಣ್ಣದ್ದಾಗಿರುತ್ತದೆ -ಕಪ್ಪುಬಣ್ಣ

ಏಷ್ಯನ್ ಗೇಮ್ಸನ್ ಜನಕನೆಂದು ಇವರನ್ನು ಕರೆಯುತ್ತಾರೆ -ಜೆ.ಡಿ.ಸೋಂಧಿ

 "ಭೂ ಚೇತನ ಕಾರ್ಯಕ್ರಮ" ಜಾರಿಗೆ ಬಂದದ್ದು-
 2010.

ಕರ್ನಾಟಕದ ಅತ್ಯಂತ ದೊಡ್ಡಕೆರೆ--
ಶಾಂತಿಸಾಗರ

ಗಾಂಧೀಜಿಯವರು ತಂಗಿದ್ದ ಕರ್ನಾಟಕದ ಗಿರಿಧಾಮ--ನಂದಿದುರ್ಗ.

ರಾಷ್ಟ್ರಪತಿ ಪ್ರಶಸ್ತಿ ಪಡೆದ ಪ್ರಥಮ ಕನ್ನಡದ ಗಾಯಕ--ಶಿವಮೊಗ್ಗ ಸುಬ್ಬಣ್ಣ.

ಶ್ರೀ ಚೈತನ್ಯರು ಯಾವ ರಾಜ್ಯದಲ್ಲಿ ಜನಿಸಿದ್ಧು?
ಪಶ್ಚಿಮ ಬಂಗಾಳ.

"ತಾನೂ ಅಲ್ಲಾ ಮತ್ತು ರಾಮನ ಶಿಶು" ಎಂಬುದಾಗಿ ಹೇಳಿದವರು 
 ಕಬೀರ್ ದಾಸ್.

ಗೋಲಗುಂಬಜವು ಜಗತ್ತಿನಲ್ಲಿಯೇ ಗಾತ್ರದಲ್ಲಿ ಎಷ್ಟನೇಯದು?
ನಾಲ್ಕನೆಯದು

ಯುರೋ ನಾಣ್ಯವನ್ನು ಇತ್ತೀಚೆಗೆ ಅಳವಡಿಸಿಕೊಂಡ ರಾಷ್ಟ್ರ 
 ಲಿಥುವೇನಿಯಾ.(೨೦೦೫)

ವಿದ್ಯಾಶಂಕರ ದೇವಾಲಯ ಎಲ್ಲಿದೆ?
ಶೃಂಗೇರಿ(ಪ್ರವೀಣ ಹೆಳವರ)

'ವ್ಯಾಟ್' ಜಾರಿಗೊಳಿಸಿದ ಮೊದಲ ದೇಶ 
 ಫ್ರಾನ್ಸ್ (1953).

Earn money from your mobile

https://earningtricks247.blogspot.com/2020/06/500-15000.html?m=1

No comments:

ಶ್ರೀ ಕೃಷ್ಣದೇವರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳನ್ನು ತಿಳಿಸಿ?

  ಶ್ರೀಮನು ಶ್ರೀಮಂನ್ ಮಹಾರಾಜಾಧಿರಾಜ ರಾಜಪರಮೇಶ್ವರ ಶ್ರೀ ವೀರಪ್ರತಾಪ ಶ್ರೀ ವೀರ ಕೃಷ್ಣರಾಯ ಮಹಾರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳು ಶಾಸನಗಳಲ್ಲಿ ದೊರಕುತ್ತವೆ...