Monday, October 28, 2013

ಮನಸು ಬೆಚ್ಚಗಾಗಿಸುವ ಕನ್ನಡ ಶಾಯರಿಗಳು

ಶುದ್ದ ಹಾಲಿನಲ್ಲಿ ನೊರೆ ಜಾಸ್ತಿ, ಶುದ್ದ ಹೃದಯದಲ್ಲಿ ಪ್ರೀತಿ ಜಾಸ್ತಿ ಶುದ್ದ ಸ್ನೇಹದಲ್ಲಿ ಜಗಳ ಜಾಸ್ತಿ, ಇದನ್ನು ಅರಿತರೆ ಬಾಳಿನಲ್ಲಿ ಸವಿ ಜಾಸ್ತಿ.. *** 

ಜೀವನ ಎಲ್ಲರಿಗೂ ಸಿಗಲೇಬೇಕೆನ್ನುವುದು ಅವಶ್ಯಕವಲ್ಲ, ಸ್ನೇಹ ಎಲ್ಲರಿಗೂ ಸಿಗಬೇಕೆನ್ನುವುದು ಅವಶ್ಯಕವಲ್ಲ ಕೆಲವೊಂದು ವ್ಯಕ್ತಿಗಳು ನಮಗೆ ತುಂಬಾ ಕಾಡುತ್ತಿದ್ದರೂ, ನಾವು ಅವರಿಗೆ ನೆನಪಿಗೆ ಬರಬೇಕೆನ್ನುವುದು ಅವಶ್ಯಕವಲ್ಲ *** 

ಬದುಕಿನ ಒಂದು ವಿಚಿತ್ರ ನಿಯಮ.. ಪ್ರೀತಿಸುವುದೆಲ್ಲಾ ಸಿಗುವುದಾದರೆ ಕಣ್ ನೀರಿಗೆ ಬೆಲೆ ಎಲ್ಲಿದೆ.. ಸಿಗುವುದೆಲ್ಲಾವನ್ನು ಪ್ರೀತಿಸುವುದಾದರೆ ಕಣ್ಣೀರಿಗೆ ಅವಕಾಶ ಎಲ್ಲಿದೆ... *** 


No comments:

ಶ್ರೀ ಕೃಷ್ಣದೇವರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳನ್ನು ತಿಳಿಸಿ?

  ಶ್ರೀಮನು ಶ್ರೀಮಂನ್ ಮಹಾರಾಜಾಧಿರಾಜ ರಾಜಪರಮೇಶ್ವರ ಶ್ರೀ ವೀರಪ್ರತಾಪ ಶ್ರೀ ವೀರ ಕೃಷ್ಣರಾಯ ಮಹಾರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳು ಶಾಸನಗಳಲ್ಲಿ ದೊರಕುತ್ತವೆ...