Nyaya Neethi Moorthivetha Satya Daivave ( ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ)

SANTOSH KULKARNI
By -
4

ವಂದೇ ಶಂಭು ಉಮಾಪತಿಮ್ ಸುರಗುರುಮ್

ವಂದೇ ಜಗತ್ ಕಾರಣಂ
ವಂದೇ ಪನ್ನಗ ಭೂಷಣಮ್ ಮೃಗಧರಮ್
ವಂದೇ ಪಶುನಾಮ್ ಪತಿಮ್
ವಂದೇ ಸೂರ್ಯ ಶಶಂಕ್ ವನ್ನಿ ನಯನಮ್
ವಂದೇ ಮುಕುಂದಪ್ರಿಯಮ್
ವಂದೇ ಭಕ್ತ ಜನಾಶ್ರಯನ್ಚ ವರದಮ್
ವಂದೇ ಶಿವಮ್ ಶಂಕರಮ್

ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನುವೆ
ಭೂಮಿಗಿಳಿದ ಕೈಲಾಸ ನಿನ್ನ ಸನ್ನಿಧಿ
ನೇತ್ರಾವತಿ ನದಿ ಇದುವೆ ಆ ಸುರನದಿ

ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನುವೆ

ಧರ್ಮಪಾಲಾ ದಯಶೀಲ ಮಂಜುನಾಥನೆ
ನಿನ್ನ ಚರಣ ಸೇವೆ ನಮ್ಮ ಗುರಿಯ ಸಾಧನೆ
ಕಾಳರಾತ್ರಿ ಕಾಳರಾಹು ಕುಮಾರಸ್ವಾಮಿಗೆ
ನೇಮದಿಂದ ನಮಿಸುವೆವು ಹೆಜ್ಜೆಹೆಜ್ಜೆಗೆ

ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನುವೆ

ಅನ್ನಪ್ಪ ಗುರುವೆ ನಿನ್ನಗೆ ಶರಣು ಏನುವೆ
ನಿನ್ನ ರಕ್ಷೆ ಇರಲು ನಾನು ಎಲ್ಲ ಗೆಲುವೆ
ನ್ಯಾಯ ಮಾರ್ಗದಲ್ಲಿ ನೆಡೆದು ಧನ್ಯನಾಗುವೆ
ಧರ್ಮ ನನ್ನ ಕಾಯಲೆಂದು ಸದ ಬೇಡುವೆ

ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನುವೆ

ಧರ್ಮವನು ರಕ್ಷಿಸುವ ಶಕ್ತಿ ನೀಡು
ನಿನ್ನ ನಂಬಿ ಬಾಳುವ ಭಕ್ತಿ ನೀಡು
ಸತ್ಯವೆ ಗೆಲುವ ನ್ಯಾಯ ನೀಡು
ನಮ್ಮ ಮನದ ಗುಡಿಯಲ್ಲಿ ವಾಸ ಮಾಡು

ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನುವೆ
ಭೂಮಿಗಿಳಿದ ಕೈಲಾಸ ನಿನ್ನ ಸನ್ನಿಧಿ
ನೇತ್ರಾವತಿ ನದಿ ಇದುವೆ ಆ ಸುರನದಿ
ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ
ಮಹಾಮಹಿಮ ಮಂಜುನಾಥ ನಮೋ ಎನುವೆ

Post a Comment

4Comments

  1. This comment has been removed by the author.

    ReplyDelete
  2. Very nice and informative post thanks for this information


    NDA

    ReplyDelete
  3. its very Nice and quality content. first time I have visited your site. thanks a lot.
    Important Information

    ReplyDelete
  4. sir i always visit your blog beacuse here pro level get knoledge

    indiakibat.Com - mam osm contents your

    ReplyDelete
Post a Comment